ಬೆಳ್ತಂಗಡಿ ಕಡ್ಯಾರು ಸ್ಫೋಟದ ಬೆನ್ನಲ್ಲೇ ಎಚ್ಚೆತ್ತು ಕೊಂಡ ದ.ಕ ಜಿಲ್ಲಾಡಳಿತ ತಕ್ಷಣದಿಂದಲೇ ಜಾರಿಗೆ ಬರುವಂತೆ ಸುಡುಮದ್ದು ತಯಾರಿಕಾ ಘಟಕಗಳನ್ನು ಸೀಲ್ ಡೌನ್ ಮಾಡಲು ಆದೇಶ

ಮಂಗಳೂರು: ದಿನಾಂಕ: 28-01-2024 ರಂದು ಭಾನುವಾರ ಸಂಜೆ ಬೆಳ್ತಂಗಡಿ ತಾಲೂಕಿನ ವೇಣೂರು ಗೋಳಿಯಂಗಡಿ ಸಮೀಪದ ಕುಕ್ಕೇಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಕಡ್ತಾರು ಎಂಬಲ್ಲಿ ಸುಡುಮದ್ದು ತಯಾರಿಕಾ ಘಟಕದಲ್ಲಿ ಸಂಭವಿಸಿದ ಭೀಕರ ಸ್ಫೋಟಕ್ಕೆ ಮೂವರು ಕಾರ್ಮಿಕರ ಜೀವ ಹಾನಿಯಾಗಿರುತ್ತದೆ ಹಾಗೂ ಸಮೀಪದ ಮನೆಯ ಅಸ್ತಿ ಪಾಸ್ತಿಗಳಿಗೂ ಅಪಾರ ಹಾನಿಯುಂಟಾಗಿರುತ್ತದೆ.

Explosive Act 1984 ಮತ್ತು Explosive Rules 2008 ರ ನಿಯಮಾವಳಿ 107 ರಂತೆ ಸುಡುಮದ್ದು ತಯಾರಿಕಾ ಘಟಕಗಳಿಗೆ ನಮೂನೆ LE -1 ರಲ್ಲಿ ಪರವಾನಿಗೆಗಳನ್ನು ಮಂಜೂರು ಮಾಡಿದ್ದು, ಜಿಲ್ಲೆಯಲ್ಲಿ ಪರವಾನಿಗೆ ಪಡೆದುಕೊಂಡ ಅಧಿಕೃತ ತಯಾರಿಕಾ ಘಟಕಗಳಲ್ಲಿ ಮಾನ್ಯ ಸರ್ವೋಚ್ಛ ನ್ಯಾಯಾಲಯದ ಆದೇಶ ಹಾಗೂ ಸರಕಾರದ ನಿರ್ದೇಶನ ಮತ್ತು ಮಾರ್ಗಸೂಚಿಗಳಂತೆ ಪಟಾಕಿ ವ್ಯವಹಾರ ಮಾಡುತ್ತಿರುವುದನ್ನು ನಿಯಂತ್ರಿಸಲು ಮತ್ತು ಪಟಾಕಿಗಳನ್ನು ತಯಾರಿಕೆ ಮಾಡುವ ಸಂದರ್ಭದಲ್ಲಿ ಅಗ್ನಿ ಅನಾಹುತಗಳನ್ನು ಸಂಭವಿಸುವುದನ್ನು ತಡೆಗಟ್ಟಲು ಸಲುವಾಗಿ ಮರು ಪರಿಶೀಲನೆ ಮಾಡಲು ಈ ಕೆಳಗಿನಂತೆ ಆದೇಶಿಸಿದೆ.

ಆದೇಶ ಸಂಖ್ಯೆ: ARM CR 02/2022-23/C3 ದಿನಾಂಕ: 29-01-2024 ಪ್ರಸ್ತಾವನೆಯಲ್ಲಿ ವಿವರಿಸಿದ ಅಂಶಗಳ ಅನುಸಾರ ಡಾ|| ಆನಂದ್ ಕ, ಭಾ.ಅ.ಸೇ., ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ, ದಕ್ಷಿಣ ಕನ್ನಡ ಜಿಲ್ಲೆ, ಮಂಗಳೂರು ಆದ ನಾನು ಸ್ಫೋಟಕ ನಿಯಮಗಳು 2008 ಅಧಿನಿಯಮ 40 ರಡಿಯಲ್ಲಿ ಪ್ರದತ್ತವಾಗಿರುವ ಅಧಿಕಾರವನ್ನು ದಕ್ಷಿಣ ಕನ್ನಡ ಜಿಲ್ಲೆಯ ವ್ಯಾಪ್ತಿಗೆ ಬರುವ ಎಲ್ಲಾ ಸುಡುಮದ್ದು ತಯಾರಿಕಾ ಘಟಕಗಳನ್ನು ಈ ತಕ್ತಣದಿಂದ ಜಾರಿಗೆ ಬರುವಂತ ತಾತ್ಕಾಲಿಕವಾಗಿ ನಿರ್ಬಂಧಿಸಿ, ಮುಂದಿನ ಆದೇಶದವರೆಗೆ ಅಮಾನತಿನಲ್ಲಿರಿಸಿ ಆದೇಶಿಸಿದೆ.

ಈ ಆದೇಶವನ್ನು ಕಟ್ಟುನಿಟ್ಟಾಗಿ ಜ್ಯಾರಿಗೊಳಿಸುವಂತೆ ದಕ್ಷಿಣ ಕನ್ನಡ ಜಿಲ್ಲೆಯ ಉಪವಿಭಾಗಾಧಿಕಾರಿಗಳು ಮಂಗಳೂರು ಮತ್ತು ಪುತ್ತೂರು ರವರಿಗೆ ನಿರ್ದೇಶನ ನೀಡಿದೆ.

Spread the love
  • Related Posts

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಸಲುವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಸಾರಥ್ಯದಲ್ಲಿ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅಕ್ಟೋಬರ್ 20 ಸೋಮವಾರದಂದು ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ…

    Spread the love

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜಿಲ್ಲಾ ಜಾಗೃತಿ ವೇದಿಕೆ ಹಾಸನ, ಲಯನ್ಸ್ ಕ್ಲಬ್ ಸಕಲೇಶಪುರ, ರೋಟರಿ ಕ್ಲಬ್ ಸಕಲೇಶಪುರ, ಬಂಟರ ಸಂಘ ಸಕಲೇಶಪುರ, ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ದಿನಾಂಕ 14/10/2025ನೇ ಮಂಗಳವಾರ ಬೆಳಿಗ್ಗೆ 10ಗಂಟೆಯಿಂದ…

    Spread the love

    You Missed

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 17 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 18 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 43 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 38 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    • By admin
    • October 7, 2025
    • 59 views
    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ

    • By admin
    • October 7, 2025
    • 57 views
    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ