ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಅಧ್ಯಕ್ಷರಾಗಿ ಚೈತ್ರೇಶ್ ಇಳಂತಿಲ ಆಯ್ಕೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕು ಪತ್ರಕರ್ತರ ಸಂಘದ ಮಹಾಸಭೆ ಜ.5 ರಂದು ಸಂಘದ ಕಚೇರಿಯಲ್ಲಿ ನಡೆದು 2024 ನೇ ಸಾಲಿಗೆ ಪದಾಧಿಕಾರಿಗಳ ಆಯ್ಕೆ ನಡೆಯಿತು.


ಅಧ್ಯಕ್ಷರಾಗಿ ಉದಯವಾಣಿ ವರದಿಗಾರ ಚೈತ್ರೇಶ್ ಇಳಂತಿಲ, ಉಪಾಧ್ಯಕ್ಷರಾಗಿ ವಾರ್ತಾಭಾರತಿ ವರದಿಗಾರ ಶಿಬಿ ಧರ್ಮಸ್ಥಳ, ಕಾರ್ಯದರ್ಶಿಯಾಗಿ ಪ್ರಜಾವಾಣಿ ವರದಿಗಾರ ಗಣೇಶ್ ಶಿರ್ಲಾಲು, ಜತೆ ಕಾರ್ಯದರ್ಶಿಯಾಗಿ ವಿಜಯವಾಣಿ ವರದಿಗಾರ ಮನೋಹರ ಬಳಂಜ, ಕೋಶಾಧಿಕಾರಿಯಾಗಿ ಸಂಯುಕ್ತ ಕರ್ನಾಟಕದ ವರದಿಗಾರ ಪುಷ್ಪರಾಜ ಶೆಟ್ಟಿ ಅವಿರೋಧವಾಗಿ ಆಯ್ಕೆಯಾದರು.


ಪ್ರಜಾವಾಣಿ ಹಿರಿಯ ವರದಿಗಾರ ಆರ್.ಎನ್.ಪೂವಣಿ ಚುನಾವಣಾಧಿಕಾರಿಯಾಗಿದ್ದರು. ಜಿಲ್ಲಾ ಕಾರ್ಯದರ್ಶಿ ಭುವನೇಶ್ ಗೇರುಕಟ್ಟೆ ನೂತನ ಸದಸ್ಯರಿಗೆ ನಿರ್ಣಯ ಪುಸ್ತಕ ನೀಡಿ ಶುಭ ಹಾರೈಸಿದರು.

ಸದಸ್ಯರಾದ ಬಿ.ಎಸ್.ಕುಲಾಲ್, ದೇವಿಪ್ರಸಾದ್, ಶ್ರೀನಿವಾಸ ತಂತ್ರಿ, ಮಂಜುನಾಥ ರೈ, ದೀಪಕ ಆಠವಳೆ, ಅಚುಶ್ರೀ ಬಾಂಗೇರು, ಜಾರಪ್ಪ ಪೂಜಾರಿ, ಹೃಷಿಕೇಶ್ ಧರ್ಮಸ್ಥಳ, ಪ್ರಸಾದ ಶೆಟ್ಟಿ ಏಣಿಂಜೆ, ಸಂತೋಷ್ ಕೋಟ್ಯಾನ್, ತುಕಾರಾಮ, ಅರವಿಂದ ಹೆಬ್ಬಾರ್ ಉಪಸ್ಥಿತರಿದ್ದರು.
ಸಭೆಯಲ್ಲಿ ವಾರ್ಷಿಕ ವರದಿ, ಲೆಕ್ಕಪತ್ರ ಮಂಡಿಸಿ ಅನುಮೋದಿಸಲಾಯಿತು.

Spread the love
  • Related Posts

    ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ

    ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…

    Spread the love

    ಯುವಜನತೆ ಸಂಸ್ಕಾರ ಸಂಸ್ಕೃತಿಯ ಮೌಲ್ಯಗಳನ್ನು ಎತ್ತಿ ಹಿಡಿಯುವ ಮೂಲಕ ಭವ್ಯ ಭಾರತದ ನಿರ್ಮಾಣದಲ್ಲಿ ಪಾಲ್ಗೋಳ್ಳಿ: ಸುರೇಶ್ ಪರ್ಕಳ

    ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಕಡಿರುದ್ಯಾವರ ಗ್ರಾಮದ ಕಾನರ್ಪದಲ್ಲಿ ಚಿರಂಜೀವಿ ಯುವಕ ಮಂಡಲ (ರಿ) ಕಾನರ್ಪ ಕಡಿರುದ್ಯಾವರ, ಶ್ರೀ ದುರ್ಗಾಶಕ್ತಿ ಮಹಿಳಾ ಸಂಘ, ಚಿರಂಜೀವಿ ಉತ್ಸವ ಆಚರಣಾ ಸಮಿತಿ ಕಾನರ್ಪ ಕಡಿರುದ್ಯಾವರ ಹಾಗೂ ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಚಿರಂಜೀವಿ ಉತ್ಸವ 2023 ಕಾರ್ಯಕ್ರಮವನ್ನು…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 214 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 289 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 194 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 297 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 155 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 88 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ