ಚಾರ್ಮಾಡಿ ಮುಂಡಾಜೆ ಉಜಿರೆ ಪುಂಜಾಲಕಟ್ಟೆ ಹೆದ್ದಾರಿಯ ಅವೈಜ್ಞಾನಿಕ ಕಾಮಗಾರಿಯಿಂದ ಬೇಸೆತ್ತ ನಾಗರೀಕರು, ಇದನ್ನು ಮನಗೊಡು ಸೋಮಂತ್ತಡ್ಕ ಪರಿಸರದ ಯುವಕರಿಂದ ನಾಗರೀಕರ ನಿತ್ಯಗೋಳಿನ ಬಗ್ಗೆ ರೀಲ್ಸ್ ಮೂಲಕ ಸಂದೇಶ ರವಾನೆ

ಬೆಳ್ತಂಗಡಿ: ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಮುಂಡಾಜೆ ಉಜಿರೆ ಪುಂಜಾಲಕಟ್ಟೆ ಹೆದ್ದಾರಿಯ ಕಾಮಗಾರಿಗೆ DP Jain construction ಗೆ ಟೆಂಡರ್ ಆಗಿದ್ದು ಬಹುತೇಕ ಕಾಮಗಾರಿ ಪ್ರಾರಂಭವಾಗಿದ್ದು ಇತ್ತೀಚಿನ ಕೆಲವು ದಿನಗಳಿಂದ ಕಾಮಗಾರಿ ಸ್ಥಗಿತಗೊಂಡು ಈ ಹೆದ್ದಾರಿಯಲ್ಲಿ ಯಾರು ಸಂಚರಿಸಲು ಆಗದಿರುವ ಹಾಗೆ ರಸ್ತೆಯ ಸ್ಥಿತಿ ನಿರ್ಮಾಣವಾಗಿದೆ

ಸಂಪೂರ್ಣ ಹದಗೆಟ್ಟು ಹೋದ ಹೆದ್ದಾರಿ

ಒಂದೆಡೆ ಗುತ್ತಿಗೆದಾರರು ಸರಿಯಾಗಿ ವೇತನ ನೀಡುತ್ತಿಲ್ಲ ಎಂದು ಪ್ರತಿಭಟಿಸಿ ಆತ್ಮಹತ್ಯೆಗೆ ಯತ್ನಿಸುತ್ತಿರುವ ಕಾರ್ಮಿಕರು, ಇನ್ನೊಂದೆಡೆ ಶಾಲಾ ಕಾಲೇಜುಗಳಿಗೆ ತೆರಳುವ ವಿದ್ಯಾರ್ಥಿಗಳು, ನೌಕರರು, ಧಾರ್ಮಿಕ ಕೇಂದ್ರಗಳಿಗೆ ಬರುತ್ತಿರುವ ಭಕ್ತರು ಸ್ಥಳೀಯ ನಾಗರಿಕರು ಈ ಅವೈಜ್ಞಾನಿಕ ಕಾಮಗಾರಿಯಿಂದ ಬೇಸೆತ್ತು ಹೋಗಿದ್ದು ವಾಹನ ಚಾಲಕರ ಹಾಗೂ ಮಾಲಕರ ಪಾಡಂತೂ ಹೇಳತೀರದೂ ಪ್ರತಿನಿತ್ಯ ಟ್ರಾಫಿಕ್ ಜಾಮ್, ಅಳಡಿ ಎತ್ತರದ ಗುಂಡಿಗಳಿಗೆ ಎದ್ದು ಬಿದ್ದು ಸಾಗುತ್ತಿರುವ ವಾಹನಗಳು ಕೇವಲ 7ಕಿ.ಮೀ ಸಾಗಲು ಕನಿಷ್ಠ 1ಗಂಟೆ ಈ ರಸ್ತೆಯಲ್ಲಿ ಸಾಗಬೇಕಾದ ದುಸ್ಥಿತಿ ಇವೆಲ್ಲವೂ ನಾಗರೀಕರ ಕೆಂಗಣ್ಣಿಗೆ ಗುರಿಯಾಗಿದೆ ಸಂಬಂಧ ಪಟ್ಟ ಜನಪ್ರತಿನಿಧಿಗಳು ಹಾಗೂ ಆಡಳಿತ ವರ್ಗ ಜರೂರಾಗಿ ಈ ಹಿಂದೆ ಟೆಂಡರ್ ವಹಿಸಿದ್ದ ಡಿ.ಪಿ ಜೈನ್ ಕಂಪೆನಿಯ ಪರವಾನಿಗೆಯನ್ನು ಬ್ಲಾಕ್ ಲೀಸ್ಟ್ ಹಾಕಿ ಹೊಸ ಟೆಂಡರ್ ಕರೆದು ಪರ್ಯಾಯ ವ್ಯವಸ್ಥೆ ಕಲ್ಪಿಸಿ ಎಂದು ಸಾರ್ವಜನಿಕ ವಲಯದಲ್ಲಿ ಬಾರಿ ಆಕ್ರೋಶ ವ್ಯಕ್ತವಾಗಿದೆ.

ರಿಲ್ಸ್ ಮೂಲಕ ಸಂದೇಶ ಸಾರಿದ ಯುವಕರು

ಇದರ ಬೆನ್ನಲ್ಲೇ ಸ್ಥಳೀಯ ಯುವಕರು ಸೇರಿಕೊಂಡು ಜನರು, ವಾಹನ ಮಾಲೀಕರು ಚಾಲಕರು ಪಡುತ್ತಿರುವ ಸಂಕಟವನ್ನು ರೀಲ್ಸ್ ಮೂಲಕ ಸಂದೇಶ ರವಾನಿಸಿದ್ದು ಇದೀಗ ಈ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ರೀಲ್ಸ್ ನಲ್ಲಿ ರಾಹುಲ್ ಕಾನರ್ಪ, ರಜನೀಶ್, ರಾಜೇಶ್ ಸೋಮಂತ್ತಡ್ಕ ಸೇರಿಕೊಂಡು ವಾಹನ ಚಾಲಕ, ಮಾಲೀಕ ಹಾಗೂ ಪಿಟ್ಟರ್ ನಾ ಸದ್ಯದ ಪರಿಸ್ಥಿತಿಯನ್ನು ರೀಲ್ಸ್ ಮೂಲಕ ತೋರಿಸುವುದರೊಂದಿಗೆ ಮತ್ತೊಮ್ಮೆ ಜನಮನ ಗೆದ್ದಿದ್ದಾರೆ. ಒಟ್ಟಾರೆಯಾಗಿ ಆದಷ್ಟು ಬೇಗ ಈ ಸಮಸ್ಯೆಗೆ ಮುಕ್ತಿ ಸಿಗಲಿ ಎಂಬುದೇ ನಮ್ಮ ಆಶಯ.

Spread the love
  • Related Posts

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಧರ್ಮಸ್ಥಳ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿ ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ…

    Spread the love

    You Missed

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 15 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 34 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 52 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 35 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 41 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 71 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ