ಅರಣ್ಯ ಇಲಾಖೆ ಯಶಸ್ವಿ ಕಾರ್ಯಾಚರಣೆ ಬೋನಿನೊಳಗೆ ಸೆರೆಯಾದ ಚಿರತೆ ಕೊನೆಗೂ ದೂರವಾದ ಸಾರ್ವಜನಿಕರ ಆತಂಕ

ಬೆಳ್ತಂಗಡಿ: ಸವಣಾಲು ಬಳಿ ಚಿರತೆಯೊಂದು ಬೋನಿಗೆ ಬಿದ್ದ ಘಟನೆ  ನಡೆದಿದೆ. ಸವಣಾಲು ಗ್ರಾಮದಲ್ಲಿ ಕಳೆದ ಎರಡು ತಿಂಗಳ ಹಿಂದೆ ಚಿರತೆಯೊಂದು ಕಾಣಿಸಿದ್ದು, ಸ್ಥಳೀಯರಿಗೆ ಆತಂಕ ಎದುರಾಗಿತ್ತು. ಈ ಬಗ್ಗೆ ಅರಣ್ಯ ಇಲಾಖೆಗೆ ಮಾಹಿತಿ ನೀಡಿದಾಗ ಅರಣ್ಯ ಇಲಾಖೆಯ ಅಧಿಕಾರಿಗಳು ಪರಿಶೀಲಿಸಿ ಗುರಿಕಂಡ ಆನಂದ ಶೆಟ್ಟಿ ಎಂಬವರ ಮನೆಯ ಬಳಿ ಎರಡು ತಿಂಗಳ ಹಿಂದೆ ಚಿರತೆ ಹಿಡಿಯಲು ಬೋನ್ ಅಳವಡಿಸಿ ಅದರಲ್ಲಿ ಕೋಳಿ ಇಡಲಾಗಿತ್ತು. ಕಳೆದ  ಮಧ್ಯರಾತ್ರಿ ಚಿರತೆ ಕೋಳಿ ಹಿಡಿಯಲು ಬೋನಿನೊಳಗೆ ಹೋಗಿ ಸೆರೆಯಾಗಿದೆ. ಈಗಾಗಲೇ ಅರಣ್ಯ ಇಲಾಖೆಗೆ ಮಾಹಿತಿ ನೀಡಲಾಗಿದ್ದು , ಅಧಿಕಾರಿಗಳು ಸ್ಥಳಕ್ಕೆ ಆಗಮಿಸಿದ್ದಾರೆ. ಚಿರತೆ ಸೇರೆಯಾಗಿದ್ದು  ಸ್ಥಳೀಯರ ಆತಂಕ ಕೊಂಚ ಮಟ್ಟಿಗೆ ದೂರವಾಗಿದೆ.

Spread the love
  • Related Posts

    ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕರ ದಿನಾಚರಣೆ

    ಬೆಳ್ತಂಗಡಿ: ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ತಾಲೂಕು ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕ ದಿನಾಚರಣೆಯನ್ನು ಬೆಳ್ತಂಗಡಿಯ ಅಂಬೇಡ್ಕರ್ ಭವನದಲ್ಲಿ ನಡೆಸಲಾಯಿತು ಈ ಕಾರ್ಯಕ್ರಮದ ಉದ್ಘಾಟನೆಯನ್ನು ಬೆಳ್ತಂಗಡಿ ಸಂಚಾರಿ ಆರಕ್ಷಕ ಸಹಾಯಕ ಉಪನೀರಿಕ್ಷಕರಾದ ಹರಿಪ್ರಸಾದ್ ಅವರು ಉದ್ಘಾಟಿಸಿದರು. ಈ…

    Spread the love

    ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ, ಮೃತನ ಸಂಪರ್ಕದಲ್ಲಿದ್ದ ಬೆಂಗಳೂರಿನ 15ವಿದ್ಯಾರ್ಥಿಗಳಿಗೆ ಐಸೋಲೇಷನ್

    ಬೆಂಗಳೂರು: ಮಾರಣಾಂತಿಕ ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿಯೊಬ್ಬ ಬಲಿಯಾಗಿರುವ ಘಟನೆ ನಡೆದಿದೆ. ಮೃತ ಯುವಕನ ಟ್ರಾವೆಲ್ ಹಿಸ್ಟ್ರಿ ಬೆಚ್ಚಿ ಬೀಳಿಸುವಂತಿದ್ದು, ಸಿಲಿಕಾನ್ ಸಿಟಿ ಬೆಂಗಳೂರಿಗೂ ಆತಂಕ ಎದುರಾಗಿದೆ.ಕೇರಳದ ಮಲಪ್ಪುರಂ ಮೂಲದ 23 ವರ್ಷದ ವಿದ್ಯಾರ್ಥಿ ನಿಫಾ ಸೋಂಕಿನಿಂದ ಮೃತಪಟ್ಟಿರುವುದು…

    Spread the love

    You Missed

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಇದರ ಲೋಗೋ ಅನಾವರಣ

    • By admin
    • September 18, 2024
    • 33 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ (ರಿ) ಇದರ ಲೋಗೋ ಅನಾವರಣ

    ಬಿಎಂಎಸ್ ರಿಕ್ಷಾ ಚಾಲಕರ ಸಂಘ ಬೆಳ್ತಂಗಡಿ ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕರ ದಿನಾಚರಣೆ

    • By admin
    • September 18, 2024
    • 18 views
    ಬಿಎಂಎಸ್  ರಿಕ್ಷಾ  ಚಾಲಕರ ಸಂಘ ಬೆಳ್ತಂಗಡಿ ಇದರ ವಾರ್ಷಿಕ ಸಭೆ ಹಾಗೂ ರಾಷ್ಟ್ರೀಯ ಕಾರ್ಮಿಕರ ದಿನಾಚರಣೆ

    ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ, ಮೃತನ ಸಂಪರ್ಕದಲ್ಲಿದ್ದ ಬೆಂಗಳೂರಿನ 15ವಿದ್ಯಾರ್ಥಿಗಳಿಗೆ ಐಸೋಲೇಷನ್

    • By admin
    • September 16, 2024
    • 24 views
    ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ, ಮೃತನ ಸಂಪರ್ಕದಲ್ಲಿದ್ದ ಬೆಂಗಳೂರಿನ 15ವಿದ್ಯಾರ್ಥಿಗಳಿಗೆ ಐಸೋಲೇಷನ್

    ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿಗೆ ಯತ್ನ

    • By admin
    • September 16, 2024
    • 36 views
    ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿಗೆ ಯತ್ನ

    CM ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ ವೇದಿಕೆ ಮೇಲೇರಿ ಯುವಕನಿಂದ ಹೈಡ್ರಾಮಾ

    • By admin
    • September 15, 2024
    • 57 views
    CM ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ ವೇದಿಕೆ ಮೇಲೇರಿ ಯುವಕನಿಂದ ಹೈಡ್ರಾಮಾ

    2024ರಲ್ಲಿ ಪೂಜಿಸಲ್ಪಟ್ಟ ಗಣಪ

    • By admin
    • September 10, 2024
    • 48 views
    2024ರಲ್ಲಿ  ಪೂಜಿಸಲ್ಪಟ್ಟ ಗಣಪ