ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕ್ಷಯರೋಗ ಆಸ್ಪತ್ರೆ ಇನ್ಮುಂದೆ ಕೊರೋನಾ ಕ್ವಾರಂಟೈನ್ ಸೆಂಟರ್. ರಾಜ್ಯದಲ್ಲೇ ಮೊದಲ ಪ್ರಯತ್ನ: ಶಾಸಕ ಹರೀಶ್ ಪೂಂಜಾ

ಬೆಳ್ತಂಗಡಿ : ಕೊರೊನ ಮಾಹಮಾರಿ ಅತೀ ವೇಗವಾಗಿ ಹಬ್ಬುತ್ತಿದ್ದು, ರಾಜ್ಯದಲ್ಲೇ ಮೊದಲ ಪ್ರಯೋಗವಾಗಿ ಕೊರೊನಾ ದೃಢಪಟ್ಟಿರುವ ರೋಗಲಕ್ಷಣವಿಲ್ಲದ ಕೊರೊನಾ ಸೋಂಕಿತರಿಗೆಂದೇ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ವಾಮಿ ಕ್ಷಯ ರೋಗ ಆಸ್ಪತ್ರೆಯನ್ನು ಸಂಪೂರ್ಣವಾಗಿ ಕೊರೊನಾ ಸೋಂಕಿತ ರೋಗಲಕ್ಷಣವಿಲ್ಲದವರ ಕ್ವಾರಂಟೈನ್ ವ್ಯವಸ್ಥೆಗೆಂದು ಸಜ್ಜುಗೊಳಿಸಲಾಗಿದ್ದು, ಇಂದು ಆರು ಜನ ಕೊರೊನಾ ಸೊಂಕಿತರನ್ನು ಯಶಸ್ವಿಯಾಗಿ ಈ ಆಸ್ಪತ್ರೆಗೆ ಸ್ಥಳಾಂತರಿಸಿ ಅವರಿಗೆ ಮಾನಸಿಕ ಸ್ಥೈರ್ಯವನ್ನು ತುಂಬಿ ಅಗತ್ಯವಾಗಿ ತೆಗೆದುಕೊಳ್ಳಬೇಕಾದ ಆರೋಗ್ಯ ಕ್ರಮಗಳನ್ನು ಪಾಲಿಸಲು ಸೂಚಿಸಲಾಯಿತು.

ಮುಂದಿನ ದಿನಗಳಲ್ಲಿ ತಾಲೂಕಿನಲ್ಲಿ ಕಂಡುಬರುವ ಕೊರೊನಾ ಸೋಂಕಿತ ರೋಗಲಕ್ಷಣ ರಹಿತರನ್ನು ಇಲ್ಲಿಯೇ ಕ್ವಾರಂಟೈನ್ ಮಾಡಲು ನಿರ್ಧರಿಸಲಾಗಿದ್ದು, ಊಟೋಪಚಾರದ ವ್ಯವಸ್ಥೆಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದ ವತಿಯಿಂದ ಮಾಡಲಾಗಿದೆ.

ರಾಜ್ಯದಲ್ಲೇ ಮೊದಲ ಬಾರಿಗೆ ಇದೊಂದು ಹೊಸ ಯೋಜನೆಯಾಗಿದ್ದು, ಶಾಸಕ ಹರೀಶ್ ಪೂಂಜಾ ನೇತೃತ್ವದಲ್ಲಿ ಕೊರೊನಾ‌‌ ಸೋಂಕು ತಡೆಗಟ್ಟಲು ಸಂಪೂರ್ಣ ಬೆಳ್ತಂಗಡಿ ಸಜ್ಜಾಗಿ ನಿಂತಿದೆ.

Spread the love
  • Related Posts

    ಇತಿಹಾಸ ನಿರ್ಮಾಣ!ಭಾರತೀಯ ಮಹಿಳಾ ಕ್ರಿಕೆಟಿಗರ ಮಡಿಲಿಗೆ ವಿಶ್ವಕಪ್🏆ಭಾರತದ ವನಿತೆಯರ ಮಡಿಲಿಗೆ ಏಕದಿನ ಕ್ರಿಕೆಟ್ ವಿಶ್ವಕಪ್‌

    ಬಹುನಿರೀಕ್ಷಿತ ಐಸಿಸಿ ವುಮೆನ್ಸ್ ಇಂಟರ್ ನ್ಯಾಷನಲ್ ವರ್ಲ್ಡ್ ಕಪ್ ನಲ್ಲಿ ಭಾರತದ ವನಿತೆಯರು ಮೇಲುಗೈ ಸಾಧಿಸಿಯೇ ಬಿಟ್ಟಿದ್ದಾರೆ. ಈ ಮೂಲಕ ಹಿಂದೆ ಫೈನಲ್ ನಲ್ಲಿ ಅನುಭವಿಸಿದ ಎರಡು ಸೋಲುಗಳಿಗೆ ಉತ್ತರ ಕಂಡುಕೊಂಡಿದ್ದಾರೆ. ವಿಶ್ವಕಪ್ ನಲ್ಲಿ ಈ ವರ್ಷ ಮೂರನೇ ಬಾರಿಗೆ ಫೈನಲ್…

    Spread the love

    ಸ.ಉ.ಹಿ.ಪ್ರಾ.ಶಾಲೆ ಕನ್ಯಾಡಿ-2ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

    ಧರ್ಮಸ್ಥಳ: ಸರಕಾರಿ ಉನ್ನತೀಕರಿಸಿದ ಹಿರಿಯ ಪ್ರಾಥಮಿಕ ಶಾಲೆ ಕನ್ಯಾಡಿ -2. 70ನೇಯ ವರ್ಷದ ಕನ್ನಡ ರಾಜ್ಯೋತ್ಸವವನ್ನು ಶಾಲೆಯಲ್ಲಿ ಸಂಭ್ರಮದಿಂದ ಆಚರಿಸಲಾಯಿತು. ಶಾಲಾ ಮೇಲುಸ್ತುವಾರಿ ಸಮಿತಿಯ ಅಧ್ಯಕ್ಷರಾದ ಶ್ರೀಯುತ ಕೆ ನಂದ ಇವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮವು ಬಹಳ ಅಚ್ಚುಕಟ್ಟಾಗಿ ನೆರವೇರಿತು. ತಾಯಿ ಭುವನೇಶ್ವರಿ…

    Spread the love

    You Missed

    ಇತಿಹಾಸ ನಿರ್ಮಾಣ!ಭಾರತೀಯ ಮಹಿಳಾ ಕ್ರಿಕೆಟಿಗರ ಮಡಿಲಿಗೆ ವಿಶ್ವಕಪ್🏆ಭಾರತದ ವನಿತೆಯರ ಮಡಿಲಿಗೆ ಏಕದಿನ ಕ್ರಿಕೆಟ್ ವಿಶ್ವಕಪ್‌

    • By admin
    • November 2, 2025
    • 21 views
    ಇತಿಹಾಸ ನಿರ್ಮಾಣ!ಭಾರತೀಯ ಮಹಿಳಾ ಕ್ರಿಕೆಟಿಗರ ಮಡಿಲಿಗೆ ವಿಶ್ವಕಪ್🏆ಭಾರತದ ವನಿತೆಯರ ಮಡಿಲಿಗೆ  ಏಕದಿನ ಕ್ರಿಕೆಟ್ ವಿಶ್ವಕಪ್‌

    ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

    • By admin
    • November 2, 2025
    • 12 views
    ಬೆಳಾಲು ಶ್ರೀ ಧ. ಮಂ. ಅನುದಾನಿತ ಪ್ರೌಢ ಶಾಲೆಯಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

    ಸ.ಉ.ಹಿ.ಪ್ರಾ.ಶಾಲೆ ಕನ್ಯಾಡಿ-2ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

    • By admin
    • November 2, 2025
    • 9 views
    ಸ.ಉ.ಹಿ.ಪ್ರಾ.ಶಾಲೆ ಕನ್ಯಾಡಿ-2ನಲ್ಲಿ ಕನ್ನಡ ರಾಜ್ಯೋತ್ಸವ ಆಚರಣೆ

    ಬಿಜೆಪಿ ರಾಜ್ಯಾಧ್ಯಕ್ಷ BYV ಕುಕ್ಕೆ ಸುಬ್ರಹ್ಮಣ್ಯ ಭೇಟಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಾಥ್

    • By admin
    • November 2, 2025
    • 43 views
    ಬಿಜೆಪಿ ರಾಜ್ಯಾಧ್ಯಕ್ಷ BYV ಕುಕ್ಕೆ ಸುಬ್ರಹ್ಮಣ್ಯ ಭೇಟಿ, ಬೆಳ್ತಂಗಡಿ ಶಾಸಕ ಹರೀಶ್ ಪೂಂಜಾ ಸಾಥ್

    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ🐊

    • By admin
    • October 31, 2025
    • 45 views
    ಬೆಳ್ತಂಗಡಿ : ಮೊಗ್ರು ಗ್ರಾಮ ಮುಗೇರಡ್ಕ ನೇತ್ರಾವತಿ ನದಿಯಲ್ಲಿ ಮೊಸಳೆ ಪತ್ತೆ🐊

    ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

    • By admin
    • October 29, 2025
    • 58 views
    ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ  ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ