ಗೋಲ್ಡನ್ ಬಾಬಾ ಇನ್ನಿಲ್ಲ!

ನವದೆಹಲಿ: ದೀರ್ಘಕಾಲದ ಅನಾರೋಗ್ಯದಿಂದ ಬಳಲುತ್ತಿದ್ದ 58 ವರ್ಷದ ಗೋಲ್ಡನ್​ ಬಾಬಾ ಖ್ಯಾತಿಯ ಸುಧೀರ್​ ಕುಮಾರ್​ ದೆಹಲಿ ಏಮ್ಸ್​ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ

ಎದೆನೋವು, ಕ್ಯಾನ್ಸರ್​, ಡಯಾಬಿಟಿಸ್​​, ಥೈರಾಯಿಡ್​ ಸೇರಿದಂತೆ ಮತ್ತಿತರ ಖಾಯಿಲೆಗಳಿಂದ ಬಳಲುತ್ತಿದ್ದ ಇವರು ಕಳೆದ ಕೆಲ ದಿನಗಳ ಹಿಂದೆ ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ(ಏಮ್ಸ್‌)ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.

ಮೂಲತಃ ಉತ್ತರಪ್ರದೇಶದ ಗಾಜಿಯಾಬಾದ್​​ ನಿವಾಸಿಯಾಗಿದ್ದು ದೆಹಲಿಯ ಗಾಂಧಿನಗರದಲ್ಲಿ ವಾಸವಿದ್ದರು. ಬಟ್ಟೆ ವ್ಯಾಪಾರದ ಮೂಲಕ ವೃತ್ತಿ ಆರಂಭಿಸಿದ​ ಬಾಬಾ ನಂತರದ ದಿನಗಳಲ್ಲಿ ಸ್ವಾಮೀಜಿ ದೀಕ್ಷೆ ಪಡೆದುಕೊಂಡು ಆಶ್ರಮ ಆರಂಭಿಸಿದ್ದರು.

ಕಳೆದ ವರ್ಷ ತಮ್ಮ ಆಶ್ರಮದಲ್ಲಿ ಅದ್ಧೂರಿ ಕುಂಭಮೇಳವನ್ನು ಇವರು ಆಯೋಜಿಸಿದ್ದರು.

ಅಪಹರಣ, ದರೋಡೆ, ಕೊಲೆ ಬೆದರಿಕೆ ಸೇರಿ ಅನೇಕ ಕ್ರಿಮಿನಲ್​ ಕೇಸ್​ಗಳೂ ಇವರ ಮೇಲಿದ್ದವು.

ಚಿನ್ನದ ಮೇಲೆ ಇವರಿಗೆ ಇನ್ನಿಲ್ಲದ ವ್ಯಾಮೋಹವಿತ್ತು. ಹೀಗಾಗಿ ತನ್ನ ಮೈಮೇಲೆ ಕೆ.ಜಿಗಟ್ಟಲೆ ಆಭರಣಗಳನ್ನು ಧರಿಸುತ್ತಿದ್ದರು. 20 ಕೆ.ಜಿ ಬಂಗಾರ, ರೋಲೆಕ್ಸ್​ ವಾಚ್​ ಧರಿಸಿ ಸುತ್ತಾಡುತ್ತಾ ಇವರು ಗಮನ ಸೆಳೆಯುತ್ತಿದ್ದರು.

Spread the love
  • Related Posts

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮ ಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ ಶಿಶಿಲದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

    ಶಿಶಿಲ: ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮ ಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ ಶಿಶಿಲದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ ದಿನಾಂಕ 07/02/2025ರಿಂದ 10/02/2025ರ ವರೆಗೆ ನಡೆಯಲಿದೆ. Spread the love

    Spread the love

    ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ ಸಹಕಾರ ಭಾರತೀಯ ಅಭ್ಯರ್ಥಿಗಳ ಪ್ರಚಂಡ ಗೆಲುವು

    ಉಪ್ಪಿನoಗಡಿ : ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ ಬಿಜೆಪಿ ಬೆಂಬಲಿತ ಸಹಕಾರಿ ಅಭ್ಯರ್ಥಿಗಳು 12 ರಲ್ಲಿ 12 ಗೆಲುವು ಸಾಧಿಸಿದ್ದಾರೆ. ಸಾಲಗಾರ ಮತಕ್ಷೇತ್ರ ದಲ್ಲಿ ವಸಂತ. ಪಿ., ಶ್ರೀರಾಮ , ಸದಾನಂದ ಶೆಟ್ಟಿ.ಜಿ, ಸುಬ್ರಮಣ್ಯ ಕುಮಾರ್…

    Spread the love

    You Missed

    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮ ಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ ಶಿಶಿಲದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

    • By admin
    • February 2, 2025
    • 62 views
    ಒಟ್ಲ ಶ್ರೀ ಧರ್ಮರಸು ಉಳ್ಳಾಕ್ಲು ಬ್ರಹ್ಮ ಬೈದೇರುಗಳ ಗರಡಿ ಹಾಗೂ ಪರಿವಾರ ದೈವಗಳ ಕ್ಷೇತ್ರ ಶಿಶಿಲದಲ್ಲಿ ವರ್ಷಾವಧಿ ಜಾತ್ರಾ ಮಹೋತ್ಸವ

    ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ ಸಹಕಾರ ಭಾರತೀಯ ಅಭ್ಯರ್ಥಿಗಳ ಪ್ರಚಂಡ ಗೆಲುವು

    • By admin
    • February 2, 2025
    • 270 views
    ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ (ನಿ.) ಆಡಳಿತ ಮಂಡಳಿ ಚುನಾವಣೆಯಲ್ಲಿ   ಸಹಕಾರ ಭಾರತೀಯ ಅಭ್ಯರ್ಥಿಗಳ ಪ್ರಚಂಡ ಗೆಲುವು

    ಕಾರುಗಳೆರಡರ ನಡುವೆ ಅಫಘಾತ ಮಗು ಸೇರಿದಂತೆ ನಾಲ್ವರಿಗೆ ಗಾಯ

    • By admin
    • February 2, 2025
    • 231 views
    ಕಾರುಗಳೆರಡರ ನಡುವೆ ಅಫಘಾತ ಮಗು ಸೇರಿದಂತೆ ನಾಲ್ವರಿಗೆ ಗಾಯ

    ಯುವ ವೇದಿಕೆ ಮತ್ತು ಮಹಿಳಾ ವೇದಿಕೆ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ ) ಬೆಳ್ತಂಗಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ

    • By admin
    • February 2, 2025
    • 73 views
    ಯುವ ವೇದಿಕೆ ಮತ್ತು ಮಹಿಳಾ ವೇದಿಕೆ, ಗೌಡರ ಯಾನೆ ಒಕ್ಕಲಿಗರ ಸೇವಾ ಸಂಘ (ರಿ ) ಬೆಳ್ತಂಗಡಿ ಹಾಗೂ ವಿವಿಧ ಸಂಘ ಸಂಸ್ಥೆಗಳ ಸಹಯೋಗದಲ್ಲಿ ಬೃಹತ್ ರಕ್ತದಾನ ಶಿಬಿರ

    ಮಹಾ ಮಂಡಲೇಶ್ವರರಾಗಿ ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀಗಳು

    • By admin
    • February 2, 2025
    • 37 views
    ಮಹಾ ಮಂಡಲೇಶ್ವರರಾಗಿ  ಪಟ್ಟಾಭಿಶಿಕ್ತರಾದ ಕನ್ಯಾಡಿ ಶ್ರೀಗಳು

    ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್ ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು ಸ್ವ ಉದ್ಯೋಗ ನಡೆಸುತ್ತಿರುವ ಘಟಕ ಭೇಟಿ:

    • By admin
    • January 31, 2025
    • 38 views
    ಮುಂಬೈ, ಗೋವಾ, ಮಹಾರಾಷ್ಟ ನಬಾರ್ಡ್  ಬ್ಯಾಂಕ್ ಅಧಿಕಾರಿಯವರಿಂದ ಸಿಡ್ಬಿ ಸಾಲ ಪಡೆದು  ಸ್ವ ಉದ್ಯೋಗ ನಡೆಸುತ್ತಿರುವ ಘಟಕ ಭೇಟಿ: