ಬೆಳ್ತಂಗಡಿ: ಅಪಾಯವನ್ನು ಕೈಬೀಸಿ ಕರೆಯುತ್ತಿದೆ ವಿದ್ಯುತ್ ಸರಬರಾಜಿಗೆ ಅಳವಡಿಸಿದ ಹೈ ಟೆನ್ಷನ್ ವಿದ್ಯುತ್ ಟವರ್ ತಾಲೂಕಿನ ಗುರಿ ಪೊಳ್ಳು ಪಳಿಕೆ ಅಂಗನವಾಡಿ ಕೇಂದ್ರದ ಮುಂಭಾಗದಲ್ಲಿ ರಸ್ತೆ ಬದಿಯಲ್ಲೇ 33kv ವಿದ್ಯುತ್ ಲೈನ್ ನ ಟವರ್ ಗೆ ಸಂಪೂರ್ಣವಾಗಿ ಬಳ್ಳಿ ಹಬ್ಬಿಕೊಂಡಿದ್ದು ಇದು ಜನನಿಬಿಡ ಪ್ರದೇಶದಲ್ಲಿ ಅತ್ಯಂತ ಅಪಾಯಕಾರಿಯಾಗಿದೆ ಶಾಲಾ ಮಕ್ಕಳು ಸಾರ್ನಿವಜನಿಕರು ನಿತ್ಯ ಸಂಚರಿಸುವ ಈ ಸ್ಥಳದಲ್ಲಿ ಸಂಭಾವ್ಯ ಅಪಾಯವನ್ನು ತಪ್ಪಿಸಲು ಸಂಬಂಧ ಪಟ್ಟವರು ಶೀಘ್ರ ಗಮನ ಹರಿಸಬೇಕಾಗಿದೆ.
ಎಳ್ಳು ಬೆಲ್ಲ ಸವಿಯುವ ಸಂಕ್ರಾಂತಿ ಹಬ್ಬದ ವೈಶಿಷ್ಟ್ಯ ಆಚರಣೆಗಳ ಮಹತ್ವ
ದೈನಂದಿನ ಸಮಾಜಿಕ ಧಾರ್ಮಿಕ ಜೀವನದಲ್ಲಿ ಹಾಸುಹೊಕ್ಕಾಗಿ ಸೇರಿಕೊಂಡಿರುವಂತಹದ್ದೆ “ಹಬ್ಬಗಳು”. ಇಡೀ ಮನುಷ್ಯ ಸಮೂಹಕ್ಕೆ ಸಂತೋಷ, ಸಡಗರ ಸಹಜ ಪ್ರೀತಿಯ ವಿಷಯವಾಗಿರುವುದೇ ಹಬ್ಬಗಳು. ಇಂದಿನ ಆಧುನಿಕ ಒತ್ತಡಯುಕ್ತ ಜೀವನದಲ್ಲಿ ತೊಡಗಿದ್ದಾಗಲೂ, ಹಬ್ಬಹರಿದಿನಗಳ ಬಗೆಗಿನ ಆಸಕ್ತಿಯು ಕಳೆದುಕೊಂಡಿಲ್ಲದ್ದನ್ನು ಕಾಣಬಹುದು. ಹಬ್ಬವೆಂಬುದು ಕೆಲವೇ ಧರ್ಮ ಸಂಪ್ರದಾಯಕ್ಕೆ…