ಯುವಕರಲ್ಲಿ ಧರ್ಮದ ಅರಿವು ಮೂಡಿಸುವಲ್ಲಿ ಭಜನಾ ಮಂದಿರಗಳು ಅವಶ್ಯಕ -ಹರೀಶ್ ಪೂಂಜಾ

ಬೆಳ್ತಂಗಡಿ: ಬೆಳ್ತಂಗಡಿಯ ಕುಪೆಟ್ಟಿಯಲ್ಲಿ ಇಂದು ಶ್ರೀ ಗಣೇಶ್ ಭಜನಾಮಂದಿರ ಸಭಾಭವನದ ಶಿಲಾನ್ಯಾಸ ಕಾರ್ಯಕ್ರಮವನ್ನು ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜಾ ನೆರವೇರಿಸಿ, ಮಾತನಾಡಿದ ಅವರು ಯುವಕರಲ್ಲಿ ಧರ್ಮದ ಅರಿವು ಮೂಡಿಸುವಲ್ಲಿ ಭಜನಾ ಮಂದಿರಗಳು ಅವಶ್ಯಕ. ಊರಿನ ಜನರು ಎಲ್ಲರೂ ಸೇರಿದರೆ ಇಂಥ ಸಭಾಭವನದ ನಿರ್ಮಾಣದ ಕಾರ್ಯ ಕಷ್ಟವಲ್ಲ. ತಾಲೂಕಿನ ಶಾಸಕನಾಗಿ ನನ್ನಿಂದಾಗುವ ಎಲ್ಲಾ ಸಹಕಾರವನ್ನು ನೀಡುತ್ತೇನೆ ಎಂದು ಹೇಳಿದರು.


ಮುಖ್ಯ ಅತಿಥಿ ರೈತಬಂಧು ಆಹಾರೋದ್ಯಮದ ಮಾಲಕರಾದ ಶ್ರೀ ಶಿವಶಂಕರ ನಾಯಕ್ ಮಾತನಾಡಿ ಇಂಥ ಪುಣ್ಯದ ಕೆಲಸದಲ್ಲಿ ಕೋಟಿ ಕೊಟ್ಟವರು ಮತ್ತು ಹತ್ತು ರೂಪಾಯಿ ಕೊಟ್ಟವರು ಎಲ್ಲರೂ ಒಂದೇ ಎಂದು ನಾವು ಅವರನ್ನು ಒಂದೇ ದೃಷ್ಟಿಯಿಂದ ನೋಡಬೇಕು ಎಂದರು.
ಇನ್ನೋರ್ವ ಮುಖ್ಯ ಅತಿಥಿ ಪ್ರಗತಿ ಶಿಕ್ಷಣ ಸಂಸ್ಥೆ ಕಾಣಿಯೂರು ಇದರ ಸಂಚಾಲಕರಾದ ಶ್ರೀ ಜಯಸೂರ್ಯ ರೈ ಮಾಲಾಡಿ ಮಾತನಾಡಿ ಮಕ್ಕಳಿಗೆ ಬಾಲ್ಯದಿಂದಲೇ ಸಂಸ್ಕೃತಿಯನ್ನು ಕಳಿಸಬೇಕು ಮತ್ತು ಇಂತಹ ಭಜನಾಮಂದಿರದ ಮೂಲಕ ಅಂತ ಕಾರ್ಯ ನಡೆಯಬೇಕು ಎಂದರು.

ಕೊರಿಂಜ ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಆಡಳಿತ ಮೊಕ್ತೇಸರರಾದ ಶ್ರೀ ಯೋಗೀಶ್ ಕುಮಾರ್ ಕಡ್ತಿಲ ಮಾತನಾಡಿ ಯುವ ಪೀಳಿಗೆ ಇಂತಹ ಧಾರ್ಮಿಕ ಚಟುವಟಿಕೆಯಲ್ಲಿ ತೊಡಗುವುದು ಸಂತಸದ ವಿಷಯ ಎಂದರು.


ಈ ಸಂದರ್ಭದಲ್ಲಿ ಭಜನಾ ಮಂದಿರ ಅಭಿವೃದ್ಧಿ ಸಮಿತಿಯ ಗೌರವ ಅಧ್ಯಕ್ಷರಾದ ಶ್ರೀ ಸುಧೀರ್ ಕೆ. ಎನ್ ಹಲೇಜಿ ಹಾಗೂ ಸಮಿತಿಯ ಅಧ್ಯಕ್ಷರಾದ ಶ್ರೀ ಪ್ರವೀಣ್ ಕುಪ್ಪೆಟ್ಟಿ ಉಪಸ್ಥಿತರಿದ್ದರು.

ಶ್ರೀ ಪ್ರಕಾಶ್ ವಾದ್ಯ ಕೊಡಿ ಕಾರ್ಯಕ್ರಮ ನಿರೂಪಿಸಿ, ಸ್ವಾಗತಿಸಿದರು. ಉಪನ್ಯಾಸಕ ಶ್ರೀ ಸುಧೀರ್ ಕೆ.ಎನ್ ಧನ್ಯವಾದಗೈದರು.

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 330 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 301 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 201 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 301 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 159 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 90 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ