ಹಿಂದೂ ವಿರೋಧಿ ‘ಬಾಲಿವುಡ್‌ನ ಬಟಾಬಯಲು’ ಎಂಬ ವಿಷಯದ ಬಗ್ಗೆ ಖ್ಯಾತ ವಕ್ತಾರರಿಂದ ಆನ್‌ಲೈನ್ ಸಂವಾದ!

ಕಳೆದ ಹಲವಾರು ವರ್ಷಗಳಿಂದ ಬಾಲಿವುಡ್‌ನ ವಿವಿಧ ಚಲನಚಿತ್ರಗಳು, ವೆಬ್‌ಸರೀಸ್, ಯೂಟ್ಯೂಬ್‌ಗಳ ಮೂಲಕ ಹಿಂದೂ ಧರ್ಮವನ್ನು ನಿರಂತರವಾಗಿ ಗುರಿಪಡಿಸಲಾಗಿದೆ. ಇಲ್ಲಿಯವರೆಗೆ, ಹಿಂದೂಗಳ ಧಾರ್ಮಿಕ ಭಾವನೆಗಳನ್ನು ನೋಯಿಸುವ ನೂರಾರು ಚಲನಚಿತ್ರಗಳನ್ನು ಪ್ರದರ್ಶಿಸಲಾಗಿದೆ; ಆದರೆ ಇದುವರೆಗೆ ಯಾವುದಕ್ಕೂ ನಿಷೇಧವನ್ನು ಕೋರಿಲ್ಲ. ಮತ್ತೊಂದೆಡೆ, ‘ಮುಹಮ್ಮದ್ ದಿ ಮೆಸೆಂಜರ್ ಆಫ್ ಗಾಡ್’ ಚಿತ್ರದ ಬಿಡುಗಡೆಗೆ ತಕ್ಷಣದ ಅದನ್ನು ನಿಷೇಧಿಸಲು ಆಗ್ರಹಿಸಲಾಗುತ್ತಿದೆ. ಅಂದರೆ ಅಭಿವ್ಯಕ್ತಿ ಸ್ವಾತಂತ್ರ್ಯ ಒಂದೇ ಧರ್ಮಕ್ಕೆ ಅನ್ವಯಿಸುತ್ತದೆಯೇ? ಹಿಂದೂಗಳ ಧಾರ್ಮಿಕ ಭಾವನೆಗಳತ್ತ ಯಾರು ಗಮನ ನೀಡುವರು ? ಅಂತಹ ಅನೇಕ ಪ್ರಶ್ನೆಗಳು ಉದ್ಭವಿಸುತ್ತದೆ. ಅಮೆಜಾನ್ ಪ್ರೈಮ್, ನೆಟ್‌ಫ್ಲಿಕ್ಸ್ , ಆಲ್ಟ್ ಬಾಲಾಜಿ, ಝೀ ೫ ನಂತಹ ‘ಓಟಿಟಿ ಆಪ್ಸ್’ಗಳು ಪ್ರಸಾರ ಮಾಡುವ ವೆಬ್‌ಸಿರೀಸ್‌ಗಳ ಮೂಲಕ ಹಿಂದೂ ಸಂಸ್ಕೃತಿ, ಧರ್ಮ, ದೇವತೆಗಳು ಮತ್ತು ಸಂತರನ್ನು ನಿರಂತರವಾಗಿ ಅವಮಾನಿಸಲಾಗುತ್ತದೆ. ಕಳೆದ ಹಲವಾರು ವರ್ಷಗಳಿಂದ ಬಾಲಿವುಡ್‌ನಲ್ಲಿ ನಡೆಯುತ್ತಿರುವ ವಂಶಾವಳಿ, ಹಿಂದೂ ನಾಯಕರನ್ನು ಉದ್ದೇಶಪೂರ್ವಕವಾಗಿ ಕಡೆಗಣಿಸುವುದು, ಹಿಂದೂವಿರೋಧಿ ಚಲನಚಿತ್ರಗಳ ನಿರ್ಮಿತಿ ಇವುಗಳು ನಡೆಯುತ್ತಿದ್ದು ಆ ಮಾಧ್ಯಮದಿಂದ ಆಗುತ್ತಿರುವ ಹಿಂದೂ ವಿರೋಧಿ ಪಿತೂರಿಗಳನ್ನು ಬಹಿರಂಗಪಡಿಸಲು ಹಿಂದೂ ಜನಜಾಗೃತಿ ಸಮಿತಿಯ ವಿಶೇಷ ಸಂವಾದವನ್ನು ಆಯೋಜಿಸಿದೆ.

ಈ ಕಾರ್ಯಕ್ರಮವು ಜುಲೈ ೧೯ ರ ಭಾನುವಾರ ಸಂಜೆ ೭ ರಿಂದ ೮.೩೦ ರ ವರೆಗೆ ‘ಫೇಸ್‌ಬುಕ್’ ಮತ್ತು ‘ಯೂಟ್ಯೂಬ್’ನಲ್ಲಿ ನೇರ (Live) ಪ್ರಸಾರವಾಗಲಿದೆ.


‘ಚರ್ಚೆ ಹಿಂದೂ ರಾಷ್ಟ್ರದ’ ಇದರ ಅಂತರ್ಗತ ಆಯೋಜಿಸಿದ್ದ ‘ಬಾಲಿವುಡ್‌ನಲ್ಲಿ ಹಿಂದೂವಿರೋಧಿ ಪಿತೂರಿ!’ ಎಂಬ ವಿಶೇಷ ಸಂವಾದದಲ್ಲಿ ಸರ್ವೋಚ್ಚ ನ್ಯಾಯಾಲಯದ ಮತ್ತು ಮುಂಬೈ ಉಚ್ಚ ನ್ಯಾಯಾಲಯದ ನ್ಯಾಯವಾದಿ ಸುಭಾಷ್ ಝಾ, ಬಾಲಿವುಂಡ್‌ನ ವಂಶಾಡಳಿತದ ಬಗ್ಗೆ ಖಂಡತುಂಡವಾಗಿ ವಿಚಾರ ಮಂಡಿಸುವ ನಟಿ ಪಾಯಲ್ ರೋಹತಗಿ, ಹಿಂದುತ್ವನಿಷ್ಟ ಕಾರ್ಯಕರ್ತ ಶ್ರೀ. ರಮೇಶ ಸೋಲಂಕಿ, ಖ್ಯಾತ ಚಲನಚಿತ್ರ ನಿರ್ಮಾಪಕ, ನಿರ್ದೇಶಕ ಮತ್ತು ಬರಹಗಾರ ಶ್ರೀ. ವಿನಯ ಧುಮಾಲೆ, ಹಿಂದೂ ಜನಜಾಗೃತಿ ಸಮಿತಿಯ ರಾಷ್ಟ್ರೀಯ ವಕ್ತಾರ ಶ್ರೀ. ರಮೇಶ ಶಿಂದೆ ಇವರು ಉದ್ದೇಶಿಸಿ ಮಾತನಾಡಲಿದ್ದಾರೆ. ಹಾಗಾಗಿ ಹೆಚ್ಚಿನ ಸಂಖ್ಯೆಯ ದೇಶಭಕ್ತ ನಾಗರಿಕರು ಇದರ ಲಾಭವನ್ನು ಪಡೆದುಕೊಳ್ಳಬೇಕು ಎಂದು ಹಿಂದೂ ಜನಜಾಗೃತಿ ಸಮಿತಿಯ ಪರವಾಗಿ ಸಾರ್ವಜನಿಕರಿಗೆ ಕರೆ ನೀಡಲಾಗಿದೆ.

ಈ ವಿಶೇಷ ಸಂವಾದವನ್ನು ಈ ಕೆಳಗಿನ ಲಿಂಕ್‌ಗಳಲ್ಲಿ ನೇರ ಪ್ರಸಾರ ಮಾಡಲಾಗುತ್ತದೆ:

facebook.com/HinduAdhiveshan
youtube.com/HinduJagruti

🌍ಕಾಲನಿರ್ಣಯನ್ಯೂಸ್🌍 ವಾಟ್ಸಾಪ್ ಗ್ರೂಫ್ ಸೇರಲು ಇಲ್ಲಿ ಕ್ಲಿಕ್ ಮಾಡಿ https://chat.whatsapp.com/CTDH16qVW5RL023JwWgknA

Spread the love
  • Related Posts

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಧರ್ಮಸ್ಥಳ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿ ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ…

    Spread the love

    You Missed

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 16 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 34 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 54 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 35 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 43 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 71 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ