ರಾಜ್ಯಾದ್ಯಂತ ಮುಂದುವರಿದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ನೌಕರರ ಮುಷ್ಕರ

ಬೆಂಗಳೂರು:  ರಾಜ್ಯಾದ್ಯಂತ ಸರಕಾರಿ ಬಸ್ ನೌಕರರ ಮುಷ್ಕರ ಮುಂದುವರೆದಿದ್ದು ಇಂದು ಯಾವುದೇ ಬಸ್ ಗಳು ರಸ್ತೆಗೆ ಇಳಿಯುವ ಸಾಧ್ಯತೆ ಬಹುತೇಕ ಕಡಿಮೆಯಾಗಿದೆ. ರಸ್ತೆಸಾರಿಗೆ ಸೌಲಭ್ಯಗಳನ್ನು ಅವಲಂಬಿತರಾದ ಪ್ರಯಾಣಿಕರು ಪರದಾಟಪಡುವ ಸ್ಥಿತಿ ನಿರ್ಮಾಣವಾಗಿದೆ.

ರಾಜ್ಯದಲ್ಲಿ ಸಾರಿಗೆ ನೌಕರರ ಮುಷ್ಕರ ಮುಂದುವರೆದಿದ್ದು ಇಂದಿನಿಂದ ಸಾರಿಗೆ ಸಿಬ್ಬಂದಿ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಬೇಡಿಕೆ ಈಡೇರುವವರೆಗೂ ಮುಷ್ಕರ ಮುಂದುವರಿಸಲಿದ್ದಾರೆ.

ನಿನ್ನೆ ರಾತ್ರಿ ಪಾಳಿಯ ಬಿಎಂಟಿಸಿ ಬಸ್ ಗಳಾದರೂ ರಸ್ತೆಗೆ ಇಳಿದಿದ್ದವು. ಇಂದು ಯಾವುದೇ ಬಿಎಂಟಿಸಿ ಬಸ್ ಗಳು ರಸ್ತೆಗಿಳಿಯುವುದಿಲ್ಲ. ರಾಜ್ಯಾದ್ಯಂತ ksrtc ಬಸ್ ಗಳ ಸಂಚಾರ ಕೂಡ ಅನುಮಾನವೆನ್ನಲಾಗಿದೆ.

1.37 ಲಕ್ಷ ಸಿಬ್ಬಂದಿ ಮುಷ್ಕರ ಕೈಗೊಂಡಿದ್ದಾರೆ. ನಾಲ್ಕು ನಿಗಮಗಳ 18 ಸಾವಿರ ಬಸ್ ಗಳು ನಿಂತಲ್ಲೇ ನಿಂತಿವೆ. ಡಿಸೆಂಬರ್ 10 ರಂದು ಸಾರಿಗೆ ನೌಕರರು ಪ್ರತಿಭಟನಾ ಮೆರವಣಿಗೆ ನಡೆಸಿ, ನಡೆಸಿದರೂ ಸರ್ಕಾರ ಸ್ಪಂದಿಸಲಿಲ್ಲ. ಬೇಡಿಕೆ ಈಡೇರಿಸುವ ಸಂಬಂಧ ಧರಣಿ ನಿರತರನ್ನು ಕರೆಸಿ ಚರ್ಚೆ ಮಾಡದ ಹಿನ್ನೆಲೆಯಲ್ಲಿ ಆಕ್ರೋಶ ವ್ಯಕ್ತಪಡಿಸಲಾಗಿದೆ.

ಅಲ್ಲದೇ, ಸಾವಿರಾರು ಸಾರಿಗೆ ಸಿಬ್ಬಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದರು. ಇದರಿಂದಾಗಿ ರೊಚ್ಚಿಗೆದ್ದು ನಿನ್ನೆಯಿಂದ ಕೆಲಸಕ್ಕೆ ಗೈರು ಹಾಜರಾಗಿ ಹೋರಾಟ ಕೈಗೊಂಡಿದ್ದಾರೆ. ಇಂದಿನಿಂದ ಸಾರಿಗೆ ಸಿಬ್ಬಂದಿ ಅನಿರ್ಧಿಷ್ಟಾವಧಿ ಮುಷ್ಕರ ಕೈಗೊಂಡಿದ್ದಾರೆ. ಇದರಿಂದಾಗಿ ಬೆಂಗಳೂರು ಸೇರಿ ರಾಜ್ಯದ ಬಹುತೇಕ ಭಾಗದಲ್ಲಿ ಪ್ರಯಾಣಿಕರು ಪರದಾಡುವಂತಾಗಿದೆ.

Spread the love
  • Related Posts

    ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ

    ಉಜಿರೆ: ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ, ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸ್ವ ಉದ್ಯೋಗ ಅಥವಾ ಉದ್ಯೋಗ ಮಾಡುವುದಾದರೆ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಆಯೋಜಿಸಿದ್ದು ದಿನಾಂಕ 15.10.24 ರಿಂದ 24.10.24ರ ವರೆಗೆ (10ದಿನ) ಪ್ರತಿ…

    Spread the love

    ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ

    ನವರಾತ್ರಿ 9ನೇ ದಿನ: ಸಿದ್ಧಿದಾತ್ರಿ ದೇವಿಯನ್ನು ಈ ಮಂತ್ರಗಳನ್ನು ಹೇಳುತ್ತಾ ಪೂಜಿಸಿದರೆ ಒಳ್ಳೆಯದು ನವರಾತ್ರಿಯ 9ನೇ ಹಾಗೂ ಕೊನೆಯ ದಿನದಂದು ತಾಯಿ ಸಿದ್ಧಿದಾತ್ರಿ ಯ ಪೂಜೆ ಮಾಡಲಾಗುವುದು. ಈ ದಿನವನ್ನು ತುಂಬಾ ಸಂಭ್ರಮ ಹಾಗೂ ಸಡಗರಿಂದ ಆಚರಣೆ ಮಾಡಲಾಗುತ್ತದೆ.ದುರ್ಗಾದೇವಿಯು ಈಶ್ವರ ದೇವರ…

    Spread the love

    You Missed

    ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

    • By admin
    • October 16, 2024
    • 27 views
    ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

    ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ

    • By admin
    • October 11, 2024
    • 57 views
    ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ

    ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ

    • By admin
    • October 11, 2024
    • 23 views
    ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ

    ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

    • By admin
    • October 7, 2024
    • 79 views
    ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

    ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ

    • By admin
    • October 2, 2024
    • 39 views
    ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು

    • By admin
    • October 1, 2024
    • 426 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು