ಮಂಗಳೂರು: ಮಂಗಳೂರು ಎಕ್ಕಾರು ಸಮೀಪ ಕಲ್ಲಿನ ಕೋರೆಯೊಂದರ ಬಳಿ ಅರೆನಗ್ನ ಸ್ಥಿತಿಯಲ್ಲಿ ಅನ್ಯ ಕೋಮಿನ ಮೂವರು ಯುವಕರ ಜೊತೆ ಇಬ್ಬರು ಹಿಂದೂ ಯುವತಿಯರಿದ್ದ ವಿಚಾರ ಹಿಂದೂ ಸಂಘಟನೆ ಕಾರ್ಯಕರ್ತರ ಕಣ್ಣಿಗೆ ಬಿದ್ದಿದ್ದು ಕೂಡಲೇ ಕಾರ್ಯಪ್ರವೃತ್ತರಾದ ಯುವಕರು ಬಜ್ಪೆ ಪೋಲೀಸರಿಗೆ ಮಾಹಿತಿ ನೀಡಿದ್ದು ಪೋಲಿಸರು ಇವರನ್ನು ವಶಕ್ಕೆ ಪಡೆದಿರುವ ಬಗ್ಗೆ ವರದಿಯಾಗಿದೆ ಇನ್ನೂ ಯುವಕರು ಮಂಗಳೂರು ಮೂಲದವರಾಗಿದ್ದು ಯುವತಿಯರು ಬೆಂಗಳೂರು ಮೂಲದವರೆಂದು ತಿಳಿದು ಬಂದಿದೆ.
ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ
ಉಜಿರೆ: ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ, ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸ್ವ ಉದ್ಯೋಗ ಅಥವಾ ಉದ್ಯೋಗ ಮಾಡುವುದಾದರೆ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್ ತಯಾರಿಕೆ ತರಬೇತಿಯನ್ನು ಆಯೋಜಿಸಿದ್ದು ದಿನಾಂಕ 15.10.24 ರಿಂದ 24.10.24ರ ವರೆಗೆ (10ದಿನ) ಪ್ರತಿ…