ಹಲವು ವರ್ಷಗಳ ಬಳಿಕ ಇಂದು ಸುದೀರ್ಘ ಚಂದ್ರಗ್ರಹಣ

ಹಲವು ವರ್ಷಗಳ ಬಳಿಕ ಇಂದು ಸುದೀರ್ಘ ಚಂದ್ರಗ್ರಹಣ ಸಂಭವಿಸಲಿದೆ. ಈ ಭಾಗಶಃ ಚಂದ್ರಗ್ರಹಣದ ಅವಧಿ 3 ಗಂಟೆ 28 ನಿಮಿಷ 24 ಸೆಕೆಂಡುಗಳು. ಇದಕ್ಕೂ ಮೊದಲು 18 ಫೆಬ್ರವರಿ 1440 ರಂದು ಅಂತಹ ದೀರ್ಘ ಚಂದ್ರಗ್ರಹಣ ಸಂಭವಿಸಿದೆ. ಅಂದರೆ, ಇಷ್ಟು ದೀರ್ಘಾವಧಿಯ ಈ ಭಾಗಶಃ ಚಂದ್ರಗ್ರಹಣವು 580 ವರ್ಷಗಳ ನಂತರ ಸಂಭವಿಸುತ್ತಿದೆ.

ಇದು 2021 ರ ಎರಡನೇ ಮತ್ತು ಕೊನೆಯ ಚಂದ್ರಗ್ರಹಣವಾಗಿದೆ. ಈ ಹಿಂದೆ ಮೇ 26ರಂದು ಚಂದ್ರಗ್ರಹಣ ಸಂಭವಿಸಿತ್ತು. ಇದು ಸಂಪೂರ್ಣವಾಗಿ ಕೆಂಪು ಬಣ್ಣದ್ದಾಗಿತ್ತು, ಆದ್ದರಿಂದ ಇದನ್ನು ಸೂಪರ್ ಮೂನ್ ಥ ಅಥವಾ ರೆಡ್ ಬ್ಲಡ್ ಮೂನ್ ಎಂದೂ ಕರೆಯುತ್ತಾರೆ. ಈ ಭಾಗಶಃ ಚಂದ್ರಗ್ರಹಣದ ನಂತರ 15 ದಿನಗಳ ನಂತರ ಅಂದರೆ ಡಿಸೆಂಬರ್ 4 ರಂದು ಸಂಪೂರ್ಣ ಸೂರ್ಯಗ್ರಹಣ ಕೂಡ ಸಂಭವಿಸಲಿದೆ. ಹಿಂದೂ ಧರ್ಮ ಗ್ರಂಥಗಳ ಪ್ರಕಾರ, ರಾಹು ದೇವರು ಸೂರ್ಯ ಮತ್ತು ಚಂದ್ರನನ್ನು ಬಾಯಿಯಿಂದ ಹಿಡಿದಾಗ ಚಂದ್ರ ಗ್ರಹಣ ಸಂಭವಿಸುತ್ತದೆ. ಇದು ರಾಕ್ಷಸ ದೇವರನ್ನು ಒಳಗೊಂಡಿರುವುದರಿಂದ, ಗ್ರಹಣ ವೇಳೆ ಬಹಳಷ್ಟು ನಕಾರಾತ್ಮಕತೆಯನ್ನು ಹೊರಸೂಸುತ್ತದೆ ಎನ್ನಲಾಗಿದೆ.

ಎಲ್ಲೆಲ್ಲಿ ಚಂದ್ರಗ್ರಹಣ ಗೋಚರ

ಈ ಚಂದ್ರಗ್ರಹಣವು ಭಾರತೀಯ ಕಾಲಮಾನ 10:59 ಕ್ಕೆ ಸಂಭವಿಸಲಿದೆ. ಸುಮಾರು 3 ಗಂಟೆ 28 ನಿಮಿಷ 24 ಸೆಕೆಂಡುಗಳ ಕಾಲ ನಡೆಯಲಿರುವ ಈ ಭಾಗಶಃ ಚಂದ್ರಗ್ರಹಣವು ಪಶ್ಚಿಮ ಆಫ್ರಿಕಾ, ಪಶ್ಚಿಮ ಯುರೋಪ್, ಉತ್ತರ ಅಮೆರಿಕ, ದಕ್ಷಿಣ ಅಮೆರಿಕ ಮತ್ತು ಏಷ್ಯಾದ ಕೆಲವು ಭಾಗಗಳಲ್ಲಿ ಗೋಚರಿಸಲಿದೆ. ಭಾರತದಲ್ಲಿ ಇದು ಅರುಣಾಚಲ ಪ್ರದೇಶ ಮತ್ತು ಅಸ್ಸಾಂನಲ್ಲಿ ಸ್ವಲ್ಪ ಸಮಯದವರೆಗೆ ಮಾತ್ರ ಗೋಚರಿಸುತ್ತದೆ.

Spread the love

Related Posts

ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

ಬೆಳ್ತಂಗಡಿ : ತಾಲೂಕು ಮಾತ್ರವಲ್ಲದೆ ಜಿಲ್ಲೆಯಾದ್ಯಂತ ಬಹಳಷ್ಟು ಖ್ಯಾತಿ ಪಡೆದಿರುವ “ಸಾಲ್ಯಾನ್ ಎಲ್ ಇಡಿ” ಇಂದು ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಪ್ರಮಾಣಪತ್ರವನ್ನು ತನ್ನದಾಗಿಸಿಕೊಂಡಿದ್ದಾರೆ. ಮಂಗಳೂರಿನಲ್ಲಿ ನಡೆದ ದಿ| ಕಿಶೋರ್‌ಕುಮಾರ್‌ ಹಾಡುಗಳ ಗಾಯನ ದಾಖಲೆ, 100 ಗಾಯಕರು, ನಿರಂತರ 40…

Spread the love

ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

Spread the love

You Missed

ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

  • By admin
  • December 13, 2025
  • 38 views
ಬೆಳ್ತಂಗಡಿ : “ಸಾಲ್ಯಾನ್ ಎಲ್ ಇಡಿ, ಧ್ವನಿ ನ್ಯೂಸ್ ಮಾಲಕ ಸುದೀಪ್ ಸಾಲ್ಯಾನ್’ಗೆ  ಗೋಲ್ಡನ್ ಬುಕ್ ಆಫ್ ವರ್ಲ್ಡ್‌ ರೆಕಾರ್ಡ್ ಗರಿಮೆ

ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

  • By admin
  • December 8, 2025
  • 17 views
ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

  • By admin
  • December 4, 2025
  • 36 views
ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

  • By admin
  • December 4, 2025
  • 57 views
ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

  • By admin
  • December 4, 2025
  • 37 views
ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

  • By admin
  • December 4, 2025
  • 44 views
ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ