ಸಾರ್ವಜನಿಕರ ತುರ್ತು ಗಮನಕ್ಕೆ ಯುವತಿಯ ತುರ್ತು ಶಸ್ತ್ರ ಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಿಂದ ವೈದೇಹಿ ಆಸ್ಪತ್ರೆಗೆ ಸಾಗಲಿದೆ ತುರ್ತು ಅಂಬ್ಯುಲೆನ್ಸ್


ಪುತ್ತೂರು: ಶ್ವಾಸಕೋಶದ ತುರ್ತು ಶಸ್ತ್ರಚಿಕಿತ್ಸೆಗಾಗಿ ಪುತ್ತೂರಿನ ಖಾಸಗಿ ಆಸ್ಪತ್ರೆಯಿಂದ ಸುಹಾನ ಎಂಬ 22 ವರ್ಷದ ರೋಗಿಯನ್ನು ಬೆಂಗಳೂರಿನ ವೈದೇಹಿ ಆಸ್ಪತ್ರೆಗೆ ಇಂದು ಬೆಳಿಗ್ಗೆ 11 ಘಂಟೆಗೆ ಪುತ್ತೂರಿನಿಂದ ಬೆಂಗಳೂರಿಗೆ ಕೆಎಂಸಿಸಿ ಆಂಬುಲೆನ್ಸ್ ನಲ್ಲಿ ಎಮರ್ಜೆನ್ಸಿ ಅಲರ್ಟ್ ಮೂಲಕ ಕರೆ ತರಲಾಗುತ್ತಿದೆ.

ಆದ್ದರಿಂದ ಈ ರಸ್ತೆಯ ಮೂಲಕ ಹಾದು ಹೋಗುವ ಎಲ್ಲಾ ವಾಹನ ಚಾಲಕರು ಹಾಗೂ ಸಾರ್ವಜನಿಕರ ಸಹಾಯ ಬೇಡಿಕೊಳ್ಳುತ್ತಿದ್ದೇವೆ ಜನ ಸ್ನೇಹಿಗಳು ಅಂಬುಲೆನ್ಸ್ ಹಾದು ಹೋಗುವಾಗ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕಾಗಿ ಕಾಲನಿರ್ಣಯನ್ಯೂಸ್ ವತಿಯಿಂದ ವಿನಂತಿಸುತ್ತೇವೆ.

ಆಂಬುಲೆನ್ಸ್ ಹಾದು ಹೋಗುವ ಮಾರ್ಗ.

ಪುತ್ತೂರು ಆಸ್ಪತ್ರೆಯಿಂದ ಉಪ್ಪಿನಂಗಡಿ↔️ ಗುರುವಾಯನಕೆರೆ ↔️ ಬೆಳ್ತಂಗಡಿ↔️ ಉಜಿರೆ ↔️ ಚಾರ್ಮಾಡಿ↔️ಕೊಟ್ಟಿಗೆಹಾರ ↔️ ಹ್ಯಾನ್ ಪೋಸ್ಟ್ ↔️ ಗೋಣಿಬೀಡು↔️ಬೇಲೂರು↔️ಹಾಸನ↔️ ಯಶವಂತಪುರ ↔️ ಹೆಬ್ಬಾಳ ರಾಂಮೂರ್ತಿನಗರ↔️ ಟಿನ್ ಫೇಕ್ಟ್ರಿ↔️ಮಹದೇವಪುರ ↔️ ವೈದೇಹಿ ಆಸ್ಪತ್ರೆ

ಆಂಬುಲೆನ್ಸ್ ನಂಬರ್ KA 51 AB 7860. ಆಂಬುಲೆನ್ಸ್ ಡ್ರೈವರ್ ಹನೀಫ KMCC
(9743750168)
ಸಯ್ಯದ್ ಅಫ್ಹಾಂ ಅಲೀ ತಂಙಳ್ ಪುತ್ತೂರು(9535624653) ಸಲೀಂ ಟರ್ಳಿ ಬೆಂಗಳೂರು KMCC
(9538981671)

ಬೇಕಾಗಿದೆ ದಾನಿಗಳ ನೆರವಿನ ಸಹಾಯ ಹಸ್ತ:
ಬಡ ಕುಟುಂಬದಲ್ಲಿರುವ ಈ ಕುಟುಂಬ ಈಗಾಗಲೇ ಅರ್ಥಿಕ ಸಂಕಷ್ಟದಲ್ಲಿದೆ‌. ಈಗಾಗಲೇ ಹಲವು ಆಸ್ಪತ್ರೆಗಳಲ್ಲಿ ದಾನಿಗಳು ಹಾಗೂ ಆಯುಷ್ಮಾನ್ ಯೋಜನೆಯ ಮೂಲಕ ಚಿಕಿತ್ಸೆ ನೀಡಿದರೂ ಶ್ವಾಸಕೋಶದ ಚಿಕಿತ್ಸೆಗಾಗಿ ಬೆಂಗಳೂರು ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗುತ್ತಿದೆ. ಸುಮಾರು 32 ಲಕ್ಷ ರೂಪಾಯಿ ಶಸ್ತ್ರಚಿಕಿತ್ಸೆ ಹಾಗೂ ಚಿಕಿತ್ಸೆಗೆ ಖರ್ಚು ತಗುಲಬಹುದೆಂದು ವೈದ್ಯರು ಹೇಳಿದ್ದಾರೆ. ಅದ್ದರಿಂದ ಬಡ ಕುಟುಂಬಕ್ಕೆ ಬೇಕಾಗಿದೆ ನೆರವಿನ ಆಸರೆ, ತಾವೆಲ್ಲರೂ ಸಹಕರಿಸೋಣ. ಈ ಬಡ ಕುಟುಂಬದ ಕಣ್ಣೀರು ಓರೆಸುವ ಮೂಲಕ ಅವರ ಸಂಕಷ್ಟಕ್ಕೆ ಸ್ಪಂದಿಸೋಣ.
ಸಹಾಯ ಹಸ್ತ ನೀಡುವವರು ಈ ಕೆಳಗಿನ ಬ್ಯಾಂಕ್ ಖಾತೆಗೆ ನೀಡಬಹುದು.
Bank: Karnataka Bank
Name: Suhana Tarannum
AC No: 0072500105751201
IFSC Code: KARB0000007
Branch: Arehally

Google pay & Phone Pay 9481770280

Spread the love
  • Related Posts

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    ಉಜಿರೆ: ಬೆಳ್ತಂಗಡಿ ತಾಲೂಕಿನ ಉಜಿರೆಯ ಬೆನಕ ಹೆಲ್ತ್ ಸೆಂಟರ್ ಮಲ್ಟಿ ಸ್ಪೆಷಾಲಿಟಿ ಹಾಸ್ಪಿಟಲ್ ನಲ್ಲಿ ಪಿಯುಸಿ ವಿದ್ಯಾಭ್ಯಾಸ ಮುಗಿಸಿದ ಯುವತಿಯರಿಗೆ ಉಚಿತವಾಗಿ ತರಬೇತಿಯೊಂದಿಗೆ ಉದ್ಯೋಗಾವಕಾಶ ಪಡೆಯುವ ಸುವರ್ಣಾವಕಾಶವನ್ನು ಕಲ್ಪಿಸಲಾಗಿದೆ. NABH ಪುರಸ್ಕೃತ ಬೆನಕ ಹೆಲ್ತ್ ಸೆಂಟರ್ ನಲ್ಲಿ 2ವರ್ಷದ ANM ತರಬೇತಿಯನ್ನು…

    Spread the love

    ವಾಹನ ಸವಾರರೇ ಗಮನಿಸಿ HSRP ನಂಬರ್ ಪ್ಲೇಟ್ ಆಳವಡಿಸದೇ ಇದ್ದಲ್ಲಿ ಸೆ.16ರಿಂದ ದಂಡ ಫಿಕ್ಸ್

    Bangalore: ರಾಜ್ಯದಲ್ಲಿ ಎಚ್ಎಸ್ಆರ್ಪಿ ಅಳವಡಿಸಲು ಸೆಪ್ಟೆಂಬರ್ 15ರವರೆಗೆ ಅವಕಾಶ ನೀಡಲಾಗಿದೆ. HSRP ಗಳನ್ನು ಪಡೆಯದ ವಾಹನ ಮಾಲೀಕರು ಸೆ.16 ರಿಂದ ದಂಡವನ್ನು ಪಾವತಿಸಬೇಕಾಗಬಹುದು ಅಥವಾ ಇತರ ದಂಡದ ಕ್ರಮವನ್ನು ಎದುರಿಸಬೇಕಾಗುತ್ತದೆ. 2019ರ ಏಪ್ರಿಲ್ 1ರ ಮೊದಲು ರಾಜ್ಯದಲ್ಲಿ ನೋಂದಣಿಯಾಗಿರುವ ಎಲ್ಲ ವಾಹನಗಳಿಗೆ…

    Spread the love

    You Missed

    ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ, ಮೃತನ ಸಂಪರ್ಕದಲ್ಲಿದ್ದ ಬೆಂಗಳೂರಿನ 15ವಿದ್ಯಾರ್ಥಿಗಳಿಗೆ ಐಸೋಲೇಷನ್

    • By admin
    • September 16, 2024
    • 17 views
    ನಿಫಾ ವೈರಸ್ ಸೋಂಕಿಗೆ ಕೇರಳ ಮೂಲದ ವಿದ್ಯಾರ್ಥಿ ಬಲಿ, ಮೃತನ ಸಂಪರ್ಕದಲ್ಲಿದ್ದ ಬೆಂಗಳೂರಿನ 15ವಿದ್ಯಾರ್ಥಿಗಳಿಗೆ ಐಸೋಲೇಷನ್

    ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿಗೆ ಯತ್ನ

    • By admin
    • September 16, 2024
    • 30 views
    ಡೊನಾಲ್ಡ್ ಟ್ರಂಪ್ ಮೇಲೆ ಗುಂಡಿನ ದಾಳಿಗೆ ಯತ್ನ

    CM ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ ವೇದಿಕೆ ಮೇಲೇರಿ ಯುವಕನಿಂದ ಹೈಡ್ರಾಮಾ

    • By admin
    • September 15, 2024
    • 52 views
    CM ಕಾರ್ಯಕ್ರಮದಲ್ಲಿ ಭದ್ರತಾ ವೈಫಲ್ಯ ವೇದಿಕೆ ಮೇಲೇರಿ ಯುವಕನಿಂದ ಹೈಡ್ರಾಮಾ

    2024ರಲ್ಲಿ ಪೂಜಿಸಲ್ಪಟ್ಟ ಗಣಪ

    • By admin
    • September 10, 2024
    • 44 views
    2024ರಲ್ಲಿ  ಪೂಜಿಸಲ್ಪಟ್ಟ ಗಣಪ

    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    • By admin
    • September 7, 2024
    • 99 views
    ಗಣಪನಿಗೆ 20 ಕೆಜಿ ಚಿನ್ನದ ಕಿರೀಟ ಕಾಣಿಕೆಯಾಗಿ ನೀಡಿದ ಅನಂತ್ ಅಂಬಾನಿ

    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ

    • By admin
    • September 4, 2024
    • 230 views
    ಬೆನಕ ಹೆಲ್ತ್ ಸೆಂಟರ್ ನಲ್ಲಿ ಉಚಿತ ನರ್ಸಿಂಗ್ ತರಬೇತಿಗೆ ಅರ್ಜಿ ಆಹ್ವಾನ