ಶನಿವಾರದ ದಿನ ಭವಿಷ್ಯ: ಯಾವ ರಾಶಿಯವರಿಗಿಂದು ಶುಭ ದಿನ

ಶ್ರೀ ಶಿವಕಾಳಿ ಜ್ಯೋತಿಷ್ಯ ಪೀಠ. ಪಂಡಿತ್ ಶ್ರೀ ಎಂ.ಎಚ್.ಭಟ್ಟ್ (ಮಾಹಾನ ತಾಂತ್ರಿಕರು ಮತ್ತು ಜ್ಯೋತಿಷ್ಯರು) 99018 81377.
ವಂಶಪಾರಂಪರಿಕ ಭದ್ರಕಾಳಿ ದೇವಿ ಆರಾಧಕರು. ನಿಮ್ಮ ಯಾವುದೇ ನಿಗೂಢ ಮತ್ತು ಗುಪ್ತ ಹಾಗೂ ಕಠಿಣ ಸಮಸ್ಯೆಗಳಿಗೆ ಕೇವಲ 3 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಮದುವೆ ವಿಳಂಬ, ಉದ್ಯೋಗ, ಸಾಲಬಾದೆ, ಬ್ಯುಸಿನೆಸ್, ಪ್ರೇಮ ವಿಚಾರ,ಕುಟುಂಬದಲ್ಲಿ ಅಶಾಂತಿ, ಮಾನಸಿಕ ಚಿಂತೆ ಇನ್ನು ಯಾವುದೇ ಕಠಿಣ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ. ಇಂದೇ ಕರೆ ಮಾಡಿ 99018 81377.

ಮೇಷ ರಾಶಿ : ಚೆನ್ನಾಗಿದೆ, ಅಸಾಧ್ಯವಾದುದನ್ನು ಸಾಧಿಸಿಕೊಳ್ಳುವ ರಾಜತಂತ್ರ,  ಯುದ್ಧ  ತಂತ್ರ , ಪ್ರತಿ ತಂತ್ರ ಮಾಡುವಂತಹ ದಿನ.

ವೃಷಭ ರಾಶಿ : ಶತ್ರುಗಳು ಬರುತ್ತಾರೆ ಆದರೆ ನಿಮ್ಮನ್ನು ಎದುರಿಸಲಾಗುವುದಿಲ್ಲ ಮುಂದಕ್ಕೆ ಹೆಜ್ಜೆ  ಇಡಿ.

ಮಿಥುನ ರಾಶಿ : ದೈವಭಕ್ತಿ,  ರಾಜ ಭಕ್ತಿ  ಎರಡು ಉಂಟು.  ಎರಡರ ಮೂಲಕ ನಿಮಗೆ ವಿಜಯ ಕೂಡ ಉಂಟು.

ಕರ್ಕಾಟಕ ರಾಶಿ : ಸ್ವಲ್ಪ ತಳಮಳ ಗಲಿಬಿಲಿ ಸ್ವಲ್ಪ ದೂರದ ಪ್ರಯಾಣ,  ಭೂಮಿ,  ಮನೆ, ಮುಂತಾದ ವಿಚಾರಗಳಲ್ಲಿ ಸ್ವಲ್ಪ ಎಚ್ಚರಿಕೆ.

ಸಿಂಹ ರಾಶಿ : ನಿಮ್ಮನ್ನು ಕೆಟ್ಟ ದಾರಿಗೆ ಎಳೆಯಲು ಪ್ರಯತ್ನಿಸುತ್ತಾರೆ. ಧರ್ಮಬದ್ಧವಾಗಿ ನಡೆದುಕೊಳ್ಳಿ.

ಕನ್ಯಾ ರಾಶಿ : ಅಸಾಧ್ಯವಾದುದ್ದನ್ನು ಕೂಡ ಸಾಧಿಸಿ ಕೊಳ್ಳುವಂತಹ ಅದ್ಭುತವಾದ ದಿನ.

ತುಲಾ ರಾಶಿ : ವೃತ್ತಿ ಪರವಾಗಿ ವಿಶೇಷ ಫಲವನ್ನು ಪಡೆಯುವಂತಹ ದಿನ. ಗೌರವ,  ಸನ್ಮಾನ,  ಪ್ರಶಂಸೆಗಳನ್ನು ಪಡೆಯುವಂತಹ ದಿನ.

ವೃಶ್ಚಿಕ ರಾಶಿ : ಸ್ವಲ್ಪ ಪರಿಶ್ರಮ,  ಪರಿಶ್ರಮಕ್ಕೆ ತಕ್ಕಂತೆ ಫಲ ಸಿಗುವುದಿಲ್ಲ ಎಂಬ ಭೀತಿ ಕಾಡುತ್ತದೆ.  ದುರ್ಗಾದೇವಿಗೆ ದೀಪವನ್ನು ಹಚ್ಚಿ ಪೂಜಿಸಿ ಎಲ್ಲವೂ ಒಳ್ಳೆಯದಾಗುತ್ತದೆ. ಯದ್ಭಾವಂ ತದ್ಭವತಿ ಇದರಂತೆ ಒಳ್ಳೆಯವರಿಗೆ ಒಳ್ಳೆಯದೇ ಆಗುತ್ತದೆ ಕೆಟ್ಟವರಿಗೆ ಕೆಟ್ಟದಾಗುತ್ತದೆ.  ನಿಮ್ಮ ಒಳ್ಳೆಯತನದಿಂದ ಅಂತ್ಯವೇ ನಿಮ್ಮನ್ನು ಕೈಹಿಡಿದು ನಡೆಸುತ್ತದೆ.

ಧನಸ್ಸು ರಾಶಿ : ಒಡಹುಟ್ಟಿದವರ ಜತೆ ಸಣ್ಣ ಮನಸ್ತಾಪ.  ಒಡಹುಟ್ಟಿದವರು ಮತ್ತು ಸ್ನೇಹಿತರ ಜತೆ ಮನಸ್ತಾಪ ಮಾಡಿಕೊಳ್ಳಬೇಡಿ ಬಿಟ್ಟುಕೊಟ್ಟು ಬಿಡಿ.

ಮಕರ ರಾಶಿ : ಕುತಂತ್ರ,  ತಂತ್ರ,  ಪ್ರತಿತಂತ್ರ ಇತರ ಏನಾದರೂ ಉಂಟು. ಶಿಕ್ಷಾ ಕಟ್ನಳ್ಳಿ ದುಡ್ಡು ಹೆಸರನ್ನು ಸಂಪಾದಿಸಲು ಹೋಗಬೇಡಿ ಇದರಿಂದ ಜೈಲು ಶಿಕ್ಷೆ ಕೂಡ ಉಂಟು.

ಕುಂಭ ರಾಶಿ : ಏನು ಕಷ್ಟ ಪಟ್ಟಿದ್ದೀರೊ  ಅದಕ್ಕೆ ಪೂರ್ಣ ಪ್ರಮಾಣದ ಪ್ರತಿಫಲ ಉಂಟು.  ಆದರೆ ದುಡುಕು ಬಿಡುತ್ತೀರಿ, ದುಡುಕಿನ ನಿರ್ಧಾರಗಳು ಬೇಡ ಸ್ವಲ್ಪ ಆಲೋಚಿಸಿ ಚಿಂತಿಸಿ. ಆ ನಂತರ ಮುಂದಕ್ಕೆ ಹೆಜ್ಜೆ ಇಡಿ.

ಮೀನ ರಾಶಿ: ಏನೋ ಗಲಿಬಿಲಿ ತಳಮಳ. ಆರೋಗ್ಯ,  ಉದ್ಯೋಗ,  ಹಣಕಾಸು, ತಾಯಿ  ವಿಚಾರಗಳಲ್ಲಿ ಸ್ವಲ್ಪ ಏರುಪೇರುಗಳು ಉಂಟಾಗುತ್ತವೆ ಆದ್ದರಿಂದ ಮನೆಯಲ್ಲಿ ದೇವರಿಗೆ ದೀಪವನ್ನು ಹಚ್ಚಿ  ಚಿತ್ರಾನ್ನ ನೈವೇದ್ಯ ಮಾಡಿ ಅದನ್ನು ಪ್ರಸಾದವಾಗಿ ಸೇವಿಸಿ ಎಲ್ಲವೂ ಸರಿ ಹೋಗುತ್ತದೆ.

Spread the love
  • Related Posts

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಸಲುವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಸಾರಥ್ಯದಲ್ಲಿ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅಕ್ಟೋಬರ್ 20 ಸೋಮವಾರದಂದು ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ…

    Spread the love

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜಿಲ್ಲಾ ಜಾಗೃತಿ ವೇದಿಕೆ ಹಾಸನ, ಲಯನ್ಸ್ ಕ್ಲಬ್ ಸಕಲೇಶಪುರ, ರೋಟರಿ ಕ್ಲಬ್ ಸಕಲೇಶಪುರ, ಬಂಟರ ಸಂಘ ಸಕಲೇಶಪುರ, ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ದಿನಾಂಕ 14/10/2025ನೇ ಮಂಗಳವಾರ ಬೆಳಿಗ್ಗೆ 10ಗಂಟೆಯಿಂದ…

    Spread the love

    You Missed

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 17 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 18 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 43 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 38 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    • By admin
    • October 7, 2025
    • 59 views
    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ

    • By admin
    • October 7, 2025
    • 57 views
    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ