ಭಾನುವಾರದ ರಾಶಿಫಲ ಯಾರಿಗೆ ಶುಭ ಫಲ ನೀಡುತ್ತೇ

ಮೇಷ ರಾಶಿ
ವ್ಯವಹಾರದಲ್ಲಿ ಮಧ್ಯಮ ಯಶಸ್ಸು ಇರುತ್ತದೆ. ಹಳೆಯ ವ್ಯವಹಾರ ಸಂಬಂಧಗಳನ್ನು ಪುನಃ ಸ್ಥಾಪಿಸಲಾಗುತ್ತದೆ. ವ್ಯಾಪಾರಕ್ಕಾಗಿ ಹೊಸ ಜನರನ್ನು ಭೇಟಿಯಾಗುವಿರಿ. ಮನೆಯಲ್ಲಿ ಶುಭ ವಾತವರಣವಿರುತ್ತದೆ.

ವೃಷಭ ರಾಶಿ
ಹೊಸ ಯೋಜನೆಗಳಲ್ಲಿ ಕೆಲಸ ಮಾಡಲು ಅವಕಾಶವಿರುತ್ತದೆ. ಹೊಸ ವ್ಯವಹಾರವು ಸೃಷ್ಟಿಯಾಗುತ್ತದೆ. ಬೆಲೆಬಾಳುವ ವಸ್ತುಗಳ ವ್ಯಾಪಾರಿಗಳಿಗೆ ಲಾಭವಾಗಲಿದೆ. ಆಹಾರದಲ್ಲಿ ಎಚ್ಚರಿಕೆ ಅಗತ್ಯ.

ಮಿಥುನ ರಾಶಿ
ನೀವು ವಾಹನವನ್ನು ಪಡೆಯಲು ಯೋಚಿಸುತ್ತಿದ್ದರೆ, ಇತರರ ಅಭಿಪ್ರಾಯಗಳನ್ನು ತಿಳಿದು ವ್ಯವಹಾರವನ್ನು ಆರಂಭಿಸಿ.ನಿಮ್ಮ ಹೊಸ ಚಿಂತನೆಗಳಿಗೆ ಇತರರಿಂದ ಸಹಕಾರ ಸಿಗಲಿದೆ. ಉದ್ಯೋಗದಲ್ಲಿ ಪ್ರಗತಿ ಕಾಣಿಸಿಕೊಳ್ಳುತ್ತದೆ.

ಕರ್ಕಾಟಕ ರಾಶಿ
ಹಿರಿಯರ ಆರೋಗ್ಯದ ಬಗ್ಗೆ ಹೆಚ್ಚಿನ ಗಮನ ಹರಿಸಿ. ಬೇರೆಯವರ ಸಲಹೆಗಳಿಗೆ ಸ್ಪಂದಿಸಿ. ಗ್ರಹಗಳು ನಿಮಗೆ ಪೂರಕವಾಗಲಿವೆ. ನಿಮ್ಮ ಜೀವನದಲ್ಲಿ ಗುಣಾತ್ಮಕ ಬೆಳವಣಿಗೆಯೊಂದು ನಡೆಯಲಿದೆ.

ಸಿಂಹ ರಾಶಿ
ಆರ್ಥಿಕ ಸ್ಥಿತಿಯು ಸುಧಾರಿಸುತ್ತದೆ. ಬರುವ ಹಣವನ್ನು ಶೇಖರಿಸಿ ಇಟ್ಟುಕೊಳ್ಳುವುದು ಉತ್ತಮ. ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆ ಕಂಡು ಎಲ್ಲರೂ ಮೆಚ್ಚುಗೆ ವ್ಯಕ್ತಪಡಿಸುವರು. ಇಷ್ಟ ಪಟ್ಟವರು ನಿಮ್ಮಂತೆ ಆಗುವುದು.

ಕನ್ಯಾ ರಾಶಿ
ಉನ್ನತ ವ್ಯಾಸಂಗದ ಬಗ್ಗೆ ಸಾಕಷ್ಟು ಚರ್ಚೆ ನಡೆಯುವುದು. ಆಸ್ತಿಯ ದಾಖಲೆಗಳ ಬಗ್ಗೆ ಸ್ವಲ್ಪ ಅಲೆದಾಟ ಆಗುತ್ತದೆ. ಬಂಧುಗಳ ಬಗ್ಗೆ ತುಂಬಾ ಜಾಗ್ರತೆಯಿಂದ ಮುಂದುವರಿಯಿರಿ. ನಿಮ್ಮ ವೈಯಕ್ತಿಕ ಆರೋಗ್ಯದಲ್ಲಿ ಸುಧಾರಣೆ ಕಾಣಬಹುದು.

ತುಲಾ ರಾಶಿ
ಹರಿತವಾದ ಆಯುಧಗಳನ್ನು ಉಪಯೋಗಿಸುವಾಗ ಬಹಳ ಎಚ್ಚರವಿರಲಿ ಇಲ್ಲವಾದಲ್ಲಿ ಗಾಯವಾಗಬಹುದು. ಸರ್ಕಾರಿ ಸಾಲಗಳು ಬೇಗನೇ ದೊರೆಯುತ್ತವೆ. ಇದನ್ನು ಬಳಸಿ ಇತರ ಸಾಲಗಳನ್ನು ತೀರಿಸಬಹುದು. ದೇವಿ ಚೌಡೇಶ್ವರಿಗೆ ಬಲಿಷ್ಠ ಪೂಜೆ ಮಾಡಬೇಕು.

ವೃಶ್ಚಿಕ ರಾಶಿ
ನಿಮ್ಮ ನೇರ ನಡೆ ನುಡಿಯಿಂದ ಅಧಿಕಾರಿಗಳ ಮನಸ್ಸನ್ನು ಗೆದ್ದರೂ ಸಹೋದ್ಯೋಗಿಗಳ ನಿಷ್ಠುರ ಎದುರಿಸಬೇಕಾಗಬಹುದು. ಹಣದ ಒಳಹರಿವು ಅಗತ್ಯಕ್ಕೆ ತಕ್ಕಷ್ಟು ಇರುತ್ತದೆ. ನ್ಯಾಯಾಲಯದ ತೀರ್ಪುಗಳು ನಿಮ್ಮ ಪರವಾಗಿ ಬರುವ ಸಾಧ್ಯತೆಗಳಿವೆ.

ಧನಸ್ಸು ರಾಶಿ
ಮನರಂಜನೆಯ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವ ಅವಕಾಶಗಳಿವೆ. ಶತ್ರುಗಳನ್ನು ಮಣಿಸಲು ಹೆಣೆಯುವ ತಂತ್ರಗಳು ಫಲ ಕೊಡುತ್ತವೆ. ಭೂಮಿ ಖರೀದಿಸುವ ಆಲೋಚನೆ ಮಾಡುವಿರಿ.

ಮಕರ ರಾಶಿ
ಕೆಲವು ಕೆಲಸಗಳಲ್ಲಿ ನಿಧಾನತೆ ಕಂಡು ಬಂದರೂ ಕೆಲಸ ಆಗೇ ಆಗುವುದು. ತಂದೆ ಮತ್ತು ಮಕ್ಕಳ ನಡುವೆ ಉತ್ತಮ ಹೊಂದಾಣಿಕೆ ಕಾಣಬಹುದು. ವ್ಯವಹಾರದಲ್ಲಿ ಕುಂಠಿತ ಆದಾಯ ಕಾಣುವುದು.

ಕುಂಭ ರಾಶಿ
ಮನೆ ಕಟ್ಟುವ ವಿಚಾರದಲ್ಲಿ ಕೆಲವರಿಗೆ ಸಫಲತೆ ಇರುತ್ತದೆ. ಸಂಪನ್ಮೂಲಗಳಲ್ಲಿ ಅಭಿವೃದ್ಧಿ ಕಾಣಬಹುದು. ನಿರುದ್ಯೋಗಿಗಳಿಗೆ ಉತ್ತಮ ಉದ್ಯೋಗದ ಅವಕಾಶಗಳು ದೊರೆಯುತ್ತವೆ. ಜಾಣ್ಮೆಯನ್ನು ಪ್ರಯೋಗ ಮಾಡಿ.

ಮೀನಾ ರಾಶಿ
ಸಂಗಾತಿಯ ಸಂತೋಷಕ್ಕಾಗಿ ಹೆಚ್ಚಿನ ಖರ್ಚನ್ನು ಮಾಡುವಿರಿ. ವ್ಯವಹಾರಗಳಲ್ಲಿ ಹೊಸ ಪಾಲುದಾರರು ದೊರೆಯುವರು. ಸ್ಥಿರಾಸ್ತಿಗಾಗಿ ಕಾಯುತ್ತಿರುವವರಿಗೆ ಶುಭ ಸಮಾಚಾರವು ಈಗ ದೊರೆಯುತ್ತದೆ.

Spread the love
  • Related Posts

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಬೆಳ್ತಂಗಡಿ: ಬೆಳಕಿನ ಹಬ್ಬ ದೀಪಾವಳಿಯ ಪ್ರಯುಕ್ತ ನಾಡಿನ ಸಾಂಸ್ಕೃತಿಕ ಪರಂಪರೆಯನ್ನು ಬಿಂಬಿಸುವ ಸಲುವಾಗಿ ಬೆಳ್ತಂಗಡಿ ಶಾಸಕರಾದ ಹರೀಶ್ ಪೂಂಜರವರ ಸಾರಥ್ಯದಲ್ಲಿ 6ನೇ ವರ್ಷದ ದೋಸೆ ಹಬ್ಬ ಹಾಗೂ ಗೋ ಪೂಜಾ ಉತ್ಸವ ಅಕ್ಟೋಬರ್ 20 ಸೋಮವಾರದಂದು ಬೆಳ್ತಂಗಡಿಯ ಬಸ್ ನಿಲ್ದಾಣದ ಬಳಿ…

    Spread the love

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಸಕಲೇಶಪುರ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಅಖಿಲ ಕರ್ನಾಟಕ ಜಿಲ್ಲಾ ಜಾಗೃತಿ ವೇದಿಕೆ ಹಾಸನ, ಲಯನ್ಸ್ ಕ್ಲಬ್ ಸಕಲೇಶಪುರ, ರೋಟರಿ ಕ್ಲಬ್ ಸಕಲೇಶಪುರ, ಬಂಟರ ಸಂಘ ಸಕಲೇಶಪುರ, ಹಾಗೂ ವಿವಿಧ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ದಿನಾಂಕ 14/10/2025ನೇ ಮಂಗಳವಾರ ಬೆಳಿಗ್ಗೆ 10ಗಂಟೆಯಿಂದ…

    Spread the love

    You Missed

    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    • By admin
    • October 15, 2025
    • 16 views
    ಬಿಜೆಪಿ ಯುವ ಮೋರ್ಚಾ ವತಿಯಿಂದ ಬೆಳ್ತಂಗಡಿಯಲ್ಲಿ 6 ನೇ ವರ್ಷದ ದೀಪಾವಳಿ ದೋಸೆ ಹಬ್ಬ, ಗೋ ಪೂಜಾ ಉತ್ಸವ : ಶಶಿರಾಜ್ ಶೆಟ್ಟಿ

    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    • By admin
    • October 13, 2025
    • 17 views
    ಸಕಲೇಶಪುರ: ನಾಳೆ ದುಶ್ಚಟಗಳ ವಿರುದ್ಧ ಜನಜಾಗೃತಿ ಜಾಥಾ ಹಾಗೂ ಸಮಾವೇಶ

    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    • By admin
    • October 12, 2025
    • 41 views
    ಶ್ರದ್ಧಾ ಭಕ್ತಿಯಿಂದ ಭಗವಂತನ ಆರಾಧನೆಯೊಂದಿಗೆ ಸಾಧ್ಯವಾದಷ್ಟು ಪರೋಪಕಾರ ಹಾಗೂ ಇತರರ ಸೇವೆ ಮಾಡಿದಾಗ ದೇವರು ಸಂತೃಪ್ತರಾಗಿ ನಮ್ಮನ್ನು ಅನುಗ್ರಹಿಸುತ್ತಾರೆ.

    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    • By admin
    • October 11, 2025
    • 34 views
    ಹಿಂದುಳಿದ ವರ್ಗಗಳ ವಿದ್ಯಾರ್ಥಿ ನಿಲಯಗಳ ನೂತನ ಕಟ್ಟಡಗಳ ನಿರ್ಮಾಣಕ್ಕೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ರಿಂದ ಉಸ್ತುವಾರಿ ಸಚಿವರಿಗೆ ಮನವಿ

    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    • By admin
    • October 7, 2025
    • 58 views
    ಅಗ್ನಿ ಅವಘಡದಿಂದ ಮನೆ ಸುಟ್ಟ ಪ್ರಕರಣ ಕಿರಣ್ ಚಂದ್ರ ಡಿ ಪುಷ್ಪಗಿರಿಯವರಿಂದ ತುರ್ತು ಸ್ಪಂದನೆ

    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ

    • By admin
    • October 7, 2025
    • 55 views
    ನೆರಿಯಾದಲ್ಲಿ ಮನೆಗೆ ಬೆಂಕಿ ತಗುಲಿ ಅಪಾರ ಹಾನಿ