ಭಾನುವಾರದ ದಿನ ಭವಿಷ್ಯ ಯಾವ ರಾಶಿಯವರಿಗೆ ಇಂದು ಶುಭದಿನ

ಶ್ರೀ ಬೆಂಗಾಲಿಯ ಪ್ರಖ್ಯಾತ ಜ್ಯೋತಿಷ್ಯ ಕೇಂದ್ರ.
ಪಂಡಿತ್. ಶ್ರೀ ಅಘೋರಿನಾಥ್ ಗುರೂಜಿ. 99808 77934

ಮೇಷ ರಾಶಿ: ಸ್ಥಿರಾಸ್ತಿ ವಿಚಾರದಲ್ಲಿ ಗೊಂದಲ ಮತ್ತು ಆತಂಕ, ಉದ್ಯೋಗದಲ್ಲಿ ಅನುಕೂಲ, ಆರ್ಥಿಕ ನಷ್ಟ,ಮಾತಿನಿಂದ ಸಮಸ್ಯೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ, ವಿದ್ಯಾಭ್ಯಾಸದಲ್ಲಿ ಗೊಂದಲ, ಪ್ರಯಾಣದಲ್ಲಿ ಅಡೆತಡೆ.

ವೃಷಭ ರಾಶಿ: ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಅನುಕೂಲ, ಮಕ್ಕಳ ಆರೋಗ್ಯದಲ್ಲಿ ವ್ಯತ್ಯಾಸ, ಮೊಂಡುತನ, ಪ್ರಯಾಣದಲ್ಲಿ ಅನಾನುಕೂಲ, ಆತ್ಮ ಸಂಕಟ ಮತ್ತು ಆತ್ಮಗೌರವಕ್ಕೆ ಧಕ್ಕೆ, ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಅನುಕೂಲ.

ಮಿಥುನ ರಾಶಿ: ಸ್ವಯಂಕೃತ ಅಪರಾಧ, ಆತುರದ ನಿರ್ಧಾರದಿಂದ ತೊಂದರೆ, ಆರೋಗ್ಯದಲ್ಲಿ ವ್ಯತ್ಯಾಸ, ಪಾಲುದಾರಿಕೆಯಲ್ಲಿ ಆತಂಕ, ಬಂಧು ಬಾಂಧವರೊಂದಿಗೆ ಕಾಲಕಳೆಯುವಿರಿ.

ಕಟಕ ರಾಶಿ: ಆಕಸ್ಮಿಕ ಧನಾಗಮನ, ಕುಟುಂಬದಲ್ಲಿ ನಷ್ಟ ಮತ್ತು ನಿರಾಸೆ, ಆರೋಗ್ಯ ತೊಂದರೆಗಳು, ಸರ್ಕಾರದಿಂದ ತೊಂದರೆ, ನಂಬಿಕೆ ದ್ರೋಹ, ಹೊಸ ವಸ್ತು ಖರೀದಿ ಬೇಡ.

ಸಿಂಹ ರಾಶಿ: ಧನ ಸಂಪಾದನೆಗೆ ಮುಂದಾಗುವಿರಿ, ಅಧಿಕಾರ ಪಡೆಯುವ ಆಸೆ, ಮಾನ ಸನ್ಮಾನದ ಬಯಕೆ, ಆತ್ಮಗೌರವಕ್ಕೆ ಧಕ್ಕೆ, ವಿದ್ಯಾಭ್ಯಾಸದಲ್ಲಿ ಪ್ರಗತಿ, ಭಾವನಾತ್ಮಕವಾಗಿ ಮೋಸ.

ಕನ್ಯಾ ರಾಶಿ: ಉದ್ಯೋಗ ನಷ್ಟ ಮತ್ತು ಅಪವಾದಗಳು, ಆರೋಗ್ಯದ ಚಿಂತೆ,ಆರ್ಥಿಕ ನಷ್ಟ, ತಾಯಿಯಿಂದ ಲಾಭ, ವಾಹನ ಖರೀದಿಯ ಮನಸ್ಸು, ಪಿತ್ರಾರ್ಜಿತ ಸ್ವತ್ತಿನಲ್ಲಿ ತೊಂದರೆ.

ತುಲಾ ರಾಶಿ: ಸಂತಾನ ಚಿಂತೆ, ಮಕ್ಕಳ ಭವಿಷ್ಯದ ಚಿಂತೆ, ಆತ್ಮ ಸಂಕಟ, ಬೇಸರ, ಸರ್ಕಾರದಿಂದ ಲಾಭ, ಮನೋ ಚಂಚಲತೆ, ಉದ್ಯೋಗ ಬದಲಾವಣೆ ಆಲೋಚನೆ.

ವೃಶ್ಚಿಕ ರಾಶಿ: ಉದ್ಯೋಗದಲ್ಲಿ ತೊಂದರೆ, ಸ್ಥಿರಾಸ್ತಿ ನಷ್ಟ ಮತ್ತು ತೊಂದರೆ, ದ್ವಿಚಕ್ರವಾಹನದಿಂದ ಸಮಸ್ಯೆ, ಆಯುಷ್ಯ ಭೀತಿ, ತಂದೆ ತಾಯಿಯಿಂದ ಅನುಕೂಲ, ಅನಾರೋಗ್ಯ ಸಮಸ್ಯೆಗಳಿಗೆ ಮುಕ್ತಿ, ವಿದ್ಯಾಭ್ಯಾಸದಲ್ಲಿ ಪ್ರಗತಿ.

ಧನಸ್ಸು ರಾಶಿ: ಆತ್ಮಾಭಿಮಾನದಿಂದ ಮುನ್ನುಗ್ಗುವಿರಿ, ಒಳ್ಳೆತನದಿಂದ ಸಮಸ್ಯೆ, ಕೆಲಸ ಕಾರ್ಯದಲ್ಲಿ ಜಯ, ಪಾಲುದಾರಿಕೆಯಲ್ಲಿ ತೊಂದರೆ, ತಂದೆ ಆರೋಗ್ಯದಲ್ಲಿ ವ್ಯತ್ಯಾಸ, ದೈವ ಮತ್ತು ಗುರು ನಿಂದನೆ, ಭವಿಷ್ಯದ ಚಿಂತೆ ಮತ್ತು ಆತಂಕ.

ಮಕರ ರಾಶಿ: ಕುಟುಂಬ ಕಲಹ, ಹೃದಯ ಸಂಬಂಧಿ ಕಾಯಿಲೆ ಸಾಧ್ಯತೆ, ಆರ್ಥಿಕ ಸಂಕಷ್ಟ, ಹೊಸ ಉದ್ಯಮ ವ್ಯವಹಾರದಿಂದ ಸಮಸ್ಯೆ, ಸಾಲಗಾರರ ಮತ್ತು ಶತ್ರುಗಳ ಕಾಟ, ಕಷ್ಟದ ಸಮಯ, ಅಪಕೀರ್ತಿಗಳು.

ಕುಂಭ ರಾಶಿ:  ಆರೋಗ್ಯ ವ್ಯತ್ಯಾಸದಿಂದ ನಿದ್ರಾಭಂಗ, ಶತ್ರುಗಳು ಮತ್ತು ಸಾಲದ ಚಿಂತೆ, ವಾಹನ ಚಾಲನೆಯಲ್ಲಿ ಎಚ್ಚರಿಕೆ, ಸ್ಥಿರಾಸ್ತಿಯಿಂದ ತೊಂದರೆ, ಕೆಲಸಗಾರರಿಂದ ನಷ್ಟ, ಬಾಡಿಗೆದಾರರಿಂದ ತೊಂದರೆ, ತಾಯಿಯ ಆರೋಗ್ಯದಲ್ಲಿ ವ್ಯತ್ಯಾಸ.

ಮೀನ ರಾಶಿ:  ಪ್ರೇಮ ಭಾವನೆಗಳಿಂದ ತೊಂದರೆ, ದುಶ್ಚಟಗಳು ಅಧಿಕ, ಮಕ್ಕಳಿಂದ ಸಮಸ್ಯೆ, ಸಂಗಾತಿಯಿಂದ ಬೇಸರ, ಗರ್ಭ ದೋಷ ಮತ್ತು ಬಾಲಗ್ರಹ ದೋಷ, ಭಾವನಾತ್ಮಕವಾಗಿ ಸಮಸ್ಯೆ, ಕೆಲಸಗಾರರ ಕೊರತೆ ಬಗೆಹರಿಯುವುದು.

Spread the love
  • Related Posts

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಧರ್ಮಸ್ಥಳ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿ ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ…

    Spread the love

    You Missed

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 15 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 34 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 52 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 35 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 41 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 71 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ