ಅತಿಯಾದ ಅರಶಿನ ಬಳಕೆ ಆರೋಗ್ಯಕ್ಕೆ ಹಾನಿಕಾರಕ ಅಧಿಕ ಪ್ರಮಾಣದಲ್ಲಿ ಅರಶಿನ ಬಳಕೆ ಮಾಡುವವರು ಈ ವರದಿ ನೋಡಿ

ಅರಿಶಿಣವನ್ನು ಹೆಚ್ಚು ಸೇವಿಸುವದರಿಂದ ದೇಹದಲ್ಲಿನ ಕಬ್ಬಿಣ ಅಂಶವನ್ನು ಕಡಿಮೆ ಮಾಡುತ್ತದೆ. ಇದರಿಂದ ದೇಹದಲ್ಲಿ ಕಬ್ಬಿಣದ ಕೊರತೆ ಕಾಣಲು ಆರಂಭಗೊಳ್ಳುತ್ತದೆ

ಸಾಮಾನ್ಯವಾಗಿ ಅಡುಗೆಯಲ್ಲಿ ಮಸಾಲೆ ಪದಾರ್ಥವಾಗಿ ಅರಿಶಿಣವನ್ನು ಬಳಸುತ್ತೇವೆ. ಮುಖದ ಕಾಂತಿಯನ್ನೂ ಸಹ ಹೆಚ್ಚಿಸಿಕೊಳ್ಳಲು ನೈಸರ್ಗಿಕ ಅರಿಶಿಣವನ್ನು ತೇಯ್ದು ಮುಖಕ್ಕೆ ಹಚ್ಚಿಕೊಳ್ಳುತ್ತೇವೆ. ಇದು ಬ್ಯಾಕ್ಟೀರಿಯಾ ವಿರೋಧಿ ಗುಣ ಮತ್ತು ಉರಿಯೂತ ಹೋಗಲಾಡಿಸುವ ಗುಣಲಕ್ಷಣಗಳನ್ನು ಹೊಂದಿದೆ. ಕೊರೊನಾ ಸಮಯದಲ್ಲಿ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಅರಿಶಿಣವನ್ನು ಬಳಸುತ್ತಿದ್ದಾರೆ. ಅರಿಶಿಣವು ಅರೋಗ್ಯಕ್ಕೆ ಎಷ್ಟು ಪ್ರಯೋಜನಗಳನ್ನು ನೀಡುತ್ತದೆಯೋ, ಅತಿಯಾದ ಬಳಕೆ ಅಷ್ಟೇ ಹಾನಿಯನ್ನುಂಟು ಮಾಡುತ್ತದೆ.

ಅರಿಶಿಣವನ್ನು ಹೆಚ್ಚು ಸೇವಿಸುವುದರಿಂದ ದೇಹದಲ್ಲಿನ ಕಬ್ಬಿಣ ಅಂಶವನ್ನು ಕಡಿಮೆ ಮಾಡುತ್ತದೆ. ಇದರಿಂದ ದೇಹದಲ್ಲಿ ಕಬ್ಬಿಣದ ಕೊರತೆ ಕಾಣಲು ಆರಂಭಗೊಳ್ಳುತ್ತದೆ. ಕಬ್ಬಿಣವು ಖನಿಜವಾಗಿದ್ದು ಅದು ದೇಹದಲ್ಲಿ ಹಿಮೋಗ್ಲೋಬಿನ್​ ಅಂಶವನ್ನು ತಯಾರಿಸಲು ಸಹಾಯಕವಾಗಿದೆ.

ಅರಿಶಿಣದಿಂದ ನಿಮ್ಮ ಆರೋಗ್ಯಕ್ಕೆ ತುಂಬಾ ಪ್ರಯೋಜನಗಳಿವೆ. ಅಡುಗೆ ಪದಾರ್ಥಗಳಲ್ಲಿ ರುಚಿಯನ್ನು ಹೆಚ್ಚಿಸಲು ಮತ್ತು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಿಕೊಳ್ಳಲು ಅರಿಶಿಣವನ್ನು ಬಳಸಬಹುದು. ಆದರೆ ಅತಿಯಾಗಿ ಅರಿಶಿಣ ಬಳಸುವುದು ಆರೋಗ್ಯಕ್ಕೆ ಹಾನಿಯುಂಟು ಮಾಡುತ್ತದೆ. ಅರಿಶಿಣವನ್ನು ಅತಿಯಾಗಿ ಸೇವಿಸುವುದರಿಂದ ಯಕೃತ್ತು ಗಾತ್ರ, ಹೊಟ್ಟೆಯಲ್ಲಿ ಹುಣ್ಣು, ಉರಿಯೂತ ಹೆಚ್ಚಾಗುವಂತಹ ಸಮಸ್ಯೆ ಕಾಡತೊಡಗುತ್ತದೆ. ಇದಲ್ಲದೇ ಪಿತ್ತಜನಕಾಂಗ ಮತ್ತು ಕರುಳಿನ ಕ್ಯಾನ್ಸರ್​ ಅಪಾಯವೂ ಹೆಚ್ಚಾಗುತ್ತದೆ.

ರಕ್ತಹೀನತೆ, ಮಧುಮೇಹ, ರಕ್ತ ಸಂಬಂಧಿತ ಖಾಯಿಲೆಗಳಿಂದ ಬಳಲುತ್ತಿರುವವರು ಹೆಚ್ಚಾಗಿ ಅರಿಶಿಣ ಸೇವನೆ ಮಾಡುವುದನ್ನು ಆದಷ್ಟು ತಪ್ಪಿಸಿ. ಹಲವು ರೋಗಗಳು ನಮ್ಮ ಆಹಾರ ಕ್ರಮದಿಂದಲೇ ಹುಟ್ಟಿಕೊಳ್ಳುತ್ತವೆ. ಅವುಗಳಿಗೆ ಪರಿಹಾರವೂ ಸಹ ಆಹಾರ ಕ್ರಮ. ಪ್ರತಿನಿತ್ಯ ಪೌಷ್ಠಿಕ ಆಹಾರ ಸೇವಿಸುವುದರ ಜತೆಗೆ ನಿಯಮಿತವಾಗಿ ಆಯುರ್ವೇದದ ಹಿನ್ನೆಲೆಯುಳ್ಳ ಆಹಾರವನ್ನೂ ಸೇವಿಸಬೇಕು. ಬಾಯಿಗೆ ರುಚಿ ಎಂದು ಅತಿಯಾಗಿ ಆಹಾರ ಸೇವಿಸಿದರೆ ನಿಮ್ಮ ಆರೋಗ್ಯಕ್ಕೆ ಹಾನಿಯುಂಟಾಗಬಹುದು. ಹಿತ-ಮಿತವಾಗಿ ಆಹಾರ ಸೇವಿಸಿ ನಿಮ್ಮ ಆರೋಗ್ಯ ಆರೈಕೆ ಮಾಡಿಕೊಳ್ಳಿ

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 252 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 295 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 196 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 298 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 156 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 89 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ