ಗುರುವಾರದ ದಿನ ಭವಿಷ್ಯ: ನಿಮ್ಮ ಇಂದಿನ ಜಾತಕ ಫಲ ಹೇಗಿದೆ ವೀಕ್ಷಿಸಿ

ಮೇಷ: ಈ ವಾರ ಯಾರನ್ನು ಹೆಚ್ಚು ನಂಬಬೇಡಿ, ಮನಸ್ಸಿನಲ್ಲಿ ಭಯ, ಬಂಧು ಮಿತ್ರರ ಸಮಾಗಮ, ದ್ರವ್ಯ ಲಾಭ, ಸ್ತ್ರೀಯರಿಗೆ ಲಾಭ, ಆದಾಯಕ್ಕಿಂತ ಖರ್ಚು ಹೆಚ್ಚು, ಕಾರ್ಯದಲ್ಲಿ ವಿಘ್ನ, ಅನಗತ್ಯ ಸುತ್ತಾಟ, ಋಣಭಾದೆ.

ವೃಷಭ: ಈ ವಾರ ಪುಣ್ಯಕ್ಷೇತ್ರ ದರ್ಶನ, ವ್ಯಾಪಾರದಲ್ಲಿ ಅಲ್ಪ ಪ್ರಗತಿ, ವೃಥಾ ತಿರುಗಾಟ, ಯತ್ನ ಕಾರ್ಯದಲ್ಲಿ ವಿಘ್ನ, ಚೋರಾಗ್ನಿ ಭೀತಿ, ಸ್ಥಳ ಬದಲಾವಣೆ, ಧಾರ್ಮಿಕ ಕಾರ್ಯದಲ್ಲಿ ಆಸಕ್ತಿ, ಸಲ್ಲದ ಅಪವಾದ.

ಮಿಥುನ: ಈ ವಾರ ಸಾಮಾನ್ಯ ನೆಮ್ಮದಿಗೆ ದಕ್ಕೆ, ನಾನಾ ರೀತಿಯ ಸಂಪಾದನೆ, ಧೈರ್ಯದಿಂದ ಕಾರ್ಯ ಮಾಡುವಿರಿ, ಗಣ್ಯ ವ್ಯಕ್ತಿಗಳಿಂದ ಸಹಾಯ, ಗುರು ಹಿರಿಯರಲ್ಲಿ ಭಕ್ತಿ, ಅಧಿಕ ಕೋಪ.

ಕಟಕ: ಈ ವಾರ ಉದ್ಯೋಗದಲ್ಲಿ ಕಿರಿ-ಕಿರಿ, ವೃಥಾ ಧನವ್ಯಯ, ಅಭಿವೃದ್ಧಿ ಕುಂಠಿತ, ಅನಾರೋಗ್ಯ, ಮನಃ ಕ್ಲೇಷ, ದಾಯಾದಿಗಳ ಕಲಹ, ಕೋರ್ಟ್ ಕೆಲಸಗಳಲ್ಲಿ ಓಡಾಟ, ಅಲ್ಪ ಪ್ರಗತಿ, ಅಧಿಕ ತಿರುಗಾಟ, ಸ್ಥಳ ಬದಲಾವಣೆ.

ಸಿಂಹ: ಈ ವಾರ ವಾಹನ ರಿಪೇರಿ, ವ್ಯಾಪಾರ ವ್ಯವಹಾರದಲ್ಲಿ ಪ್ರಗತಿ, ಸ್ಥಿರಾಸ್ತಿ ಮಾರಾಟ, ತಾಯಿಗೆ ತೊಂದರೆ, ದುಷ್ಟ ಬುದ್ಧಿ, ದಂಡ ಕಟ್ಟುವ ಸಾಧ್ಯತೆ, ಆಲಸ್ಯ ಮನೋಭಾವ, ರೋಗಬಾಧೆ.

ಕನ್ಯಾ: ಈ ವಾರ ಪಾಪಬುದ್ಧಿ, ದುಃಖದಾಯಕ ಪ್ರಸಂಗ, ಮಾನಸಿಕ ಅಶಾಂತಿ, ಅತಿಯಾದ ನಿದ್ರೆ, ವಿಪರೀತ ವ್ಯಸನ, ಉದ್ಯೋಗದಲ್ಲಿ ಬಡ್ತಿ, ದಾನ ಧರ್ಮದಲ್ಲಿ ಆಸಕ್ತಿ, ತೀರ್ಥಕ್ಷೇತ್ರ ದರ್ಶನ.

ತುಲಾ: ಈ ವಾರ ಸಹಾಯ ಮಾಡುವ ಮನಸ್ಸು, ವಾಗ್ವಾದಗಳಿಂದ ದೂರವಿರಿ, ವಿದ್ಯೆಯಲ್ಲಿ ಅಭಿವೃದ್ಧಿ, ಚಂಚಲ ಮನಸ್ಸು, ಕುಟುಂಬದಲ್ಲಿ ಕಲಹ, ಮಿತ್ರರಿಂದ ವಂಚನೆ, ಆತ್ಮೀಯರಲ್ಲಿ ದ್ವೇಷ ಹೆಚ್ಚಾಗುವುದು.

ವೃಶ್ಚಿಕ: ಈ ವಾರ ಹಣಕಾಸು ನಷ್ಟ, ಅಧಿಕ ಖರ್ಚು, ಸ್ಥಳ ಬದಲಾವಣೆ, ಅದೃಷ್ಟ ಕೈ ತಪ್ಪುವುದು, ಮಾನಸಿಕ ವ್ಯಥೆ, ವಾಹನ ಚಾಲನೆಯಲ್ಲಿ ಎಚ್ಚರ, ಅಮೂಲ್ಯ ವಸ್ತುಗಳನ್ನು ಕಳೆಯುವಿರಿ, ರಿಯಲ್ ಎಸ್ಟೇಟ್‍ನವರಿಗೆ ನಷ್ಟ.

ಧನಸ್ಸು: ಈ ವಾರ ನೂತನ ಪ್ರಯತ್ನಗಳಲ್ಲಿ ಯಶಸ್ಸು, ಸಾಲ ಮಾಡುವ ಪರಿಸ್ಥಿತಿ, ಮನಸ್ಸಿನಲ್ಲಿ ಕೆಟ್ಟ ಆಲೋಚನೆ, ಪೂಜಾ ಕಾರ್ಯಗಳಲ್ಲಿ ಭಾಗಿ, ತೀರ್ಥಕ್ಷೇತ್ರ ದರ್ಶನ, ಸುಖ ಭೋಜನ ಪ್ರಾಪ್ತಿ, ಆರೋಗ್ಯದಲ್ಲಿ ವ್ಯತ್ಯಾಸ.

ಮಕರ: ಈ ವಾರ ಹಳೆಯ ಬಾಕಿ ವಸೂಲಿ, ಅಮೂಲ್ಯ ವಸ್ತುಗಳ ಕಳವು, ಸ್ವಯಂ ಕೃತ್ಯಗಳಿಂದ ನಷ್ಟ, ಶತ್ರುಗಳ ಷಡ್ಯಂತ್ರಕ್ಕೆ ಒಳಗಾಗುವಿರಿ, ನೌಕರಿಯಲ್ಲಿ ತೊಂದರೆ, ಮಕ್ಕಳ ಬಗ್ಗೆ ಗಮನವಿರಲಿ.

ಕುಂಭ: ಈ ವಾರ ಕೆಟ್ಟ ಶಬ್ದಗಳಿಂದ ನಿಂದನೆ, ಕೋಪದಿಂದ ಕಲಹ, ವಿದ್ಯಾರ್ಥಿಗಳಿಗೆ ಪ್ರಶಂಸೆ, ಕೋರ್ಟ್ ಕೆಲಸಗಳಲ್ಲಿ ವಿಘ್ನ, ದುಷ್ಟಬುದ್ಧಿ, ಅಪಘಾತ ಸಂಭವ.

ಮೀನ: ಈ ವಾರ ನಾನಾ ಮೂಲಗಳಿಂದ ಲಾಭ, ವಿದೇಶ ಪ್ರಯಾಣ, ಕುಟುಂಬದಲ್ಲಿ ನೆಮ್ಮದಿ, ದಾಂಪತ್ಯದಲ್ಲಿ ಅನ್ಯೋನ್ಯತೆ, ಭೂ ಲಾಭ, ಉದ್ಯೋಗವಕಾಶ, ಉನ್ನತ ಸ್ಥಾನಮಾನ, ಮಹಿಳೆಯರಿಗೆ ಲಾಭ.

Spread the love
  • Related Posts

    ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

    ಬೆಳ್ತಂಗಡಿ :(ಅ.29) ಬೆಳ್ತಂಗಡಿ ಬಿಜೆಪಿ ಯುವಮೋರ್ಚಾ ವತಿಯಿಂದ ದೀಪಾವಳಿ ಹಬ್ಬದ ಪ್ರಯುಕ್ತ ನಡೆದ 6ನೇ ವರ್ಷದ ದೋಸೆಹಬ್ಬ ಕಾರ್ಯಕ್ರಮದಲ್ಲಿ ಪ್ರದರ್ಶನ ನಡೆಯುತ್ತಿದ್ದ ವೇಳೆ ಕಾಂಗ್ರೆಸ್ ಸರ್ಕಾರವು ತಡೆಗೊಳಿಸಿದ ತುಳು ಸಾಮಾಜಿಕ ನೀತಿಬೋಧಕ ನಾಟಕ ಜೈ ಭಜರಂಗ ಬಲಿ ನಾಟಕ ಮತ್ತೊಮ್ಮೆ ಪ್ರದರ್ಶನಗೊಳ್ಳಲಿದೆ.…

    Spread the love

    ಎಕ್ಸೆಲ್ ಬೆಳಕು ಯೋಜನೆಯಡಿ ಉಚಿತ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನ

    ಗುರುವಾಯನಕೆರೆ: ಪಿಯು ಶಿಕ್ಷಣ ಹಾಗೂ ನೀಟ್, ಜೆಇಇ, ಸಿಇಟಿ, ಎನ್ ಡಿ ಎ, ನಾಟಾ, ಬಿಎಸ್ಸಿ ಅಗ್ರಿ, ವಾಣಿಜ್ಯ ವಿಭಾಗದಲ್ಲಿ ಸಿಎ,ಸಿ ಎಸ್, ಕ್ಲಾಟ್ ಮೊದಲಾದ ಪರೀಕ್ಷೆಗಳಲ್ಲಿ ರಾಷ್ಟ್ರ ಮಟ್ಟದಲ್ಲಿ ಹೆಸರಾಗಿರುವ ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜು ಕಳೆದ ಬಾರಿಯಂತೆ,…

    Spread the love

    You Missed

    ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

    • By admin
    • October 29, 2025
    • 40 views
    ಬೆಳ್ತಂಗಡಿ ದೀಪಾವಳಿ ದೋಸೆ ಹಬ್ಬದಂದು ತಡೆಯಾದ ಜೈ ಭಜರಂಗಿ ಬಲಿ ತುಳು ನಾಟಕ  ನವೆಂಬರ್ 01 ರಂದು ಮತ್ತೊಮ್ಮೆ ಪ್ರದರ್ಶನ

    ಎಕ್ಸೆಲ್ ಬೆಳಕು ಯೋಜನೆಯಡಿ ಉಚಿತ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನ

    • By admin
    • October 29, 2025
    • 75 views
    ಎಕ್ಸೆಲ್ ಬೆಳಕು ಯೋಜನೆಯಡಿ ಉಚಿತ ಶಿಕ್ಷಣಕ್ಕಾಗಿ ಅರ್ಜಿ ಆಹ್ವಾನ

    ಲಯನ್ಸ್ ಇಂಟರ್ ನ್ಯಾಶನಲ್, ಲಯನ್ಸ್ ಕ್ಲಬ್ ಮತ್ತು ಲಿಯೋಕ್ಲಬ್ ಸಕಲೇಶಪುರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸಕಲೇಶಪುರ, ಕೆ.ಎಂ.ಸಿ ಆಸ್ಪತ್ರೆ ಮಂಗಳೂರು, ಸಂಸ್ಕೃತಿ ಕಾರ್ಡಿಯಾಕ್ ಸೆಂಟರ್ ಇದರ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    • By admin
    • October 25, 2025
    • 27 views
    ಲಯನ್ಸ್ ಇಂಟರ್ ನ್ಯಾಶನಲ್, ಲಯನ್ಸ್ ಕ್ಲಬ್ ಮತ್ತು ಲಿಯೋಕ್ಲಬ್ ಸಕಲೇಶಪುರ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಸಕಲೇಶಪುರ, ಕೆ.ಎಂ.ಸಿ ಆಸ್ಪತ್ರೆ ಮಂಗಳೂರು, ಸಂಸ್ಕೃತಿ ಕಾರ್ಡಿಯಾಕ್ ಸೆಂಟರ್ ಇದರ ವತಿಯಿಂದ ಉಚಿತ ಆರೋಗ್ಯ ತಪಾಸಣಾ ಶಿಬಿರ

    ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ:

    • By admin
    • October 25, 2025
    • 20 views
    ಕನ್ಯಾಡಿ ಸೇವಾಭಾರತಿಯಿಂದ 7 ಮಂದಿ ಬೆನ್ನುಹುರಿ ಅಪಘಾತಕ್ಕೊಳಗಾದ ದಿವ್ಯಾಂಗರಿಗೆ ಗಾಲಿಕುರ್ಚಿ ವಿತರಣೆ:

    ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ (ರಿ.), ವತಿಯಿಂದ ಸನ್ಮಾನ

    • By admin
    • October 25, 2025
    • 22 views
    ಕೆ. ವಿನಾಯಕ ರಾವ್ ರವರಿಗೆ ಉಡುಪಿ ಜಿಲ್ಲೆಯ ಹೋಂ ಡಾಕ್ಟರ್ ಫೌಂಡೇಶನ್ (ರಿ.), ವತಿಯಿಂದ ಸನ್ಮಾನ

    ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳವು ನಾಡಿನ ಪವಿತ್ರ ಹಾಗೂ ಪುಣ್ಯಕ್ಷೇತ್ರ, ಹೆಗ್ಗಡೆಯವರು ಮಾತೃಹೃದಯದಿಂದ ಮಾಡುವ ಸಮಾಜ ಸೇವೆ ಅನನ್ಯ ಮತ್ತು ಅನುಪಮವಾಗಿದೆ

    • By admin
    • October 24, 2025
    • 68 views
    ಸರ್ವಧರ್ಮ ಸಮನ್ವಯ ಕೇಂದ್ರವಾದ ಧರ್ಮಸ್ಥಳವು ನಾಡಿನ ಪವಿತ್ರ ಹಾಗೂ ಪುಣ್ಯಕ್ಷೇತ್ರ, ಹೆಗ್ಗಡೆಯವರು ಮಾತೃಹೃದಯದಿಂದ ಮಾಡುವ ಸಮಾಜ ಸೇವೆ ಅನನ್ಯ ಮತ್ತು ಅನುಪಮವಾಗಿದೆ