ತುಳುನಾಡಿನಲ್ಲಿ ಆಟಿ ಸೋಣ ತಿಂಗಳುಗಳು ತುಳುವರ ಸುಖ-ದುಃಖಗಳ ಸೂಚಕ:- ಗೋಪಾಕೃಷ್ಣ ವಾಂತಿಚ್ಚಾಲ್

ಜೈ ತುಳುನಾಡ್ (ರಿ) ಸಂಘಟನೆಯ ಕಾಸರಗೋಡು ಘಟಕದಿಂದ ಆಯೋಜಿಸಿದ್ದ ಆಟಿದ ಕೂಟ ಎಂಬ ಆನೈಲೈನ್ ಕಾರ್ಯಕ್ರಮದಲ್ಲಿ ವಿಷೇಶ ಉಪನ್ಯಾಸಕರಾಗಿ ಪಾಲ್ಗೋಂಡ ಪ್ರಮುಖ ದೈವರಾದನೆಯ ಚಿಂತಕ ಗೋಪಾಲಕೃಷ್ಣ ವಾಂತಿಚ್ಚಾಲು ಅವರು ಕಾರ್ಯಕ್ರಮದಲ್ಲಿ ತುಳುನಾಡಿನ ತುಳುವರ ವಿಶೇಷ ರೀತಿಯಲ್ಲಿ ಆಚರಿಸಲ್ಪಡುವ ಆಟಿ ತಿಂಗಳ ಕಾರ್ಯಕ್ರಮದ ಬಗ್ಗೆ ವಿವರಿಸುತ್ತಾ ಆಟಿ ಎಂಬುದು ತುಳುವರ ಆಚರಣೆಯಲ್ಲ ಅದು ತುಳುವರ ಸಂಸ್ಕೃತಿ. ಹಿಂದಿನ ಕಾಲದಲ್ಲಿ ಬೂಮಿಗೆ ಅತೀವೃಷ್ಟಿ ಹಾಗೂ ಸಂಕಷ್ಟ ಸಮಯವೆಂದರೆ ಅದು ಆಟಿ ತಿಂಗಳು. ಆದುದರಿಂದ ತುಲುವರು ತೀರಾ ಬಡತನ ಹಾಗೂ ಕಷ್ಟಮಯ ಜೀವನದಲ್ಲಿರಬೇಕಾದರೆ ಹಸಿವು ನೀಗಿಸಲು ಕೆಲವು ಸೊಪ್ಪು,ಹಣ್ಣು ಗಳನ್ನು ಸೇವಿಸಿ ಹಸಿವನ್ನು ನೀಗುಸುತಿದ್ದರು. ಹಾಗೂ ಅವುಗಳಲ್ಲಿ ಔಷಧಿಯನ್ನು ಕಂಡುಕೊಂಡಿದ್ದರು. ಇಂದು ಮನುಷ್ಯ ಆಡಂಬರ ಹಾಗೂ ವೈಜ್ಞಾನಿಕ ಯುಗದಲ್ಲಿ ಜೀವನ ನಡೆಸುತ್ತಿರಬೇಕಾದರೆ, ಪ್ರಕೃತಿಯನ್ನು ನಾಶ ಮಾಡುತ್ತಾನೆ. ಅಂದು ಪ್ರಕೃತಿಯನ್ನು ಬಳಸಿ ನಾಡಿಗೆ ಬಂದ ಸಂಕಷ್ಟವನ್ನು ತಡೆಯುತಿದ್ದರು. ಹಾಗೂ ಆಟಿ ತಿಂಗಳಿನ ವಿಷೇಷ, ಕೆಲವು ಆಚರಣಾ ಪದ್ದತಿಗಳ ಬಗ್ಗೆ ಬಹಳ ಸೊಗಸಾಗಿ ಮಾರ್ಮಿಕವಾಗಿ ಉಪನ್ಯಾಸವನ್ನು ಕೊಟ್ಟು ನೆರೆದಿದ್ದವರಿಗೆ ಬಹಳಷ್ಟು ವಿಷಯಗಳು ಅರಿಯುಂತಾಯಿತು.

ಗೂಗಲ್ ಮೀಟ್ ವೇದಿಕೆ ಯಲ್ಲಿ ನಡೆದ ಕಾರ್ಯಕ್ರಮವು ಶ್ರೀಮತಿ ಲಕ್ಷೀ ಗೋಪಾಲ ಗುಂಡಿಬೈಲ್ ಅವರ ಆಟಿ ಕಲೆಂಜ ಪಾಡ್ದನದೊಂದಿಗೆ ಆರಂಬವಾಯಿತು. ತುಳು ಸಾಹಿತಿ ಹಾಗು ಜೈತುಳುನಾಡ್ (ರಿ) ಕಾಸ್ರೋಡು ಘಟಕ ಸದಸ್ಯೆ ಕುಶಲಾಕ್ಷಿ ವಿ ಕುಲಾಲ್ ಅವರು ಆಟಿ ತಿಂಗಳ ತಿನಸುಗಳು ಹಾಗೂ ಕೆಲವೊಂದು ಔಷದೀಯ ಸಸ್ಯಗಳ ಮಹತ್ವದ ಬಗ್ಗೆ ಮಾಹಿತಿ ನೀಡಿದರು .ಮುಂದಕ್ಕೆ ಕಾರ್ಯಕ್ರಮ ಅಧ್ಯಕ್ಷರಾಗಿ ಘಟಕದ ಅಧ್ಯಕ್ಷ ಹರಿಕಾಂತ್ ಸಾಲ್ಯಾನ್ ಕಾಸರಗೋಡು ಅವರು ಮಾತನಾಡಿ ಆಟಿ ತಿಂಗಳ ತುಳುವರ ನಂಬಿಕೆ ಆಚಾರದ ಬಗ್ಗೆ ವಿವರಗಳನ್ನು ಹಂಚಿದರು.


ನಂತರ ಪ್ರಶ್ನೋತ್ತರವಾಗಿ ಶೋತೃಗಳಿಂದ ಅನಿಸಿಕೆಗಳನ್ನು ಪಡೆಯಲಾಯಿತು. ದೇಶ ವಿದೇಶಗಳಿಂದ ಗಣ್ಯಾದಿ ಗಣ್ಯರು ಪಾಲ್ಗೊಂಡು ಕಾರ್ಯ ಕ್ರಮವನ್ನು ಯಶಸ್ವಿ ಗೊಳಿಸಿದರು ಕಾರ್ಯಕ್ರಮನ್ನು ಘಟಕದ ಸದಸ್ಯೆ ಹಾಗು ಯುವ ತುಳು ಸಾಹಿತಿ ರಾಜ ಶ್ರೀ ಟಿ ರೈ ಪೆರ್ಲ ಬಹಳ ಸೊಗಸಾಗಿ ಕಾರ್ಯಕ್ರಮನ್ನು ನಿರೂಪಿಸಿದರು ಘಟಕದ ಕಾರ್ಯದರ್ಶಿ ಕಾರ್ತಿಕ್ ಪೆರ್ಲ ಸ್ವಾಗತಿಸಿ ಘಟಕದ ಉಪಾಧ್ಯಕ್ಷೆ ವಿನೋದ ಪ್ರಸಾದ್ ರೈ ಕಾರಿಂಜೆ ವಂದಿಸಿದರು

Spread the love
  • Related Posts

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಬೆಳ್ತಂಗಡಿ: ಭಾರತೀಯ ಮಜ್ದೂರ್ ಸಂಘ ತಾಲೂಕು ಸಮಿತಿ ಬೆಳ್ತಂಗಡಿ ವತಿಯಿಂದ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರಿಗೆ ಮರಳು ಹಾಗೂ ಕೆಂಪು ಕಲ್ಲು ಪೂರೈಕೆಯಲ್ಲಿ ಆಗಿರುವ ತೊಂದರೆಯ ಕುರಿತು ಹಾಗೂ ಕಾರ್ಮಿಕ ಇಲಾಖೆಯ ಕಟ್ಟಡ ಮಂಡಳಿಯ ಟೆಂಡರ್ ಕೂಪದ ಭ್ರಷ್ಟಾಚಾರವನ್ನು ಖಂಡಿಸಲು…

    Spread the love

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ಬೆಳ್ತಂಗಡಿ: ಚಿರಂಜೀವಿ ಯುವಕ ಮಂಡಲ ಕಾನರ್ಪ ಕಡಿರುದ್ಯಾವರ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಕಾರ್ಯಕ್ರಮದ ನಿಮಿತ್ತ ಪೂರ್ವಭಾವಿ ಸಭೆಯನ್ನು ಯುವಕ ಮಂಡಲದ ವಠಾರದಲ್ಲಿ ನಡೆಸಲಾಯಿತು. ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣೆ ಸಮಿತಿಯ ಅಧ್ಯಕ್ಷರಾಗಿ ರಾಘವೇಂದ್ರ ಭಟ್ ಪಣಿಕಲ್ ಹಾಗೂ…

    Spread the love

    You Missed

    ಕಟ್ಟಡ ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    • By admin
    • June 30, 2025
    • 350 views
    ಕಟ್ಟಡ  ಟೆಂಡರ್ ನಲ್ಲಿ ಆಗುತ್ತಿರುವ ಭ್ರಷ್ಟಾಚಾರ ಹಾಗೂ ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಮರಳು, ಕೆಂಪುಕಲ್ಲು ಪೂರೈಕೆಯಲ್ಲಿ ಉಂಟಾದ ತೊಡಕುಗಳ ಕುರಿತು ಭಾರತೀಯ ಮಜ್ದೂರ್ ಸಂಘದ ವತಿಯಿಂದ ಸಮಾಲೋಚನಾ ಸಭೆ ಹಾಗೂ ಮನವಿ ಸಲ್ಲಿಕೆ

    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    • By admin
    • June 28, 2025
    • 303 views
    ಚಿರಂಜೀವಿ ಯುವಕ ಮಂಡಲ ಕಾನರ್ಪ ಇದರ 34ನೇ ವರ್ಷದ ಶ್ರೀ ಕೃಷ್ಣ ಜನ್ಮಾಷ್ಟಮಿ ಆಚರಣಾ ಸಮಿತಿಗೆ ಪದಾಧಿಕಾರಿಗಳ ಆಯ್ಕೆ

    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    • By admin
    • June 26, 2025
    • 202 views
    ವಕೀಲರ ಸಂಘ (ರಿ ) ಬಂಟ್ವಾಳ ಇದರ ನೂತನ ಪದಾಧಿಕಾರಿಗಳ ಪದಗ್ರಹಣ

    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    • By admin
    • June 26, 2025
    • 302 views
    ಭಾರಿಮಳೆಗೆ ರಾಷ್ಟ್ರೀಯ ಹೆದ್ದಾರಿಯಲ್ಲಿ ಗುಡ್ಡ  ಕುಸಿತ, ಶಿರಾಡಿ ಘಾಟ್ ನಲ್ಲಿ ವಾಹನ ಸಂಚಾರ ಬಂದ್

    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    • By admin
    • June 25, 2025
    • 160 views
    ಮುಂದುವರಿದ ವರುಣಾರ್ಭಟ ಬೆಳ್ತಂಗಡಿ ತಾಲೂಕಿನ  ಶಾಲೆಗಳಿಗೆ ಜೂನ್ 26 ಗುರುವಾರ ರಜೆ: ತಹಶಿಲ್ದಾರ್ ಫೋಷಣೆ

    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ

    • By admin
    • June 21, 2025
    • 90 views
    ಹಾಸನದ ಸಕಲೇಶಪುರ ಎಡಕುಮೇರಿ ಎಂಬಲ್ಲಿ ರೈಲು ಹಳಿಗಳ ಮೇಲೆ ಬಿದ್ದ ಬಂಡೆ ಕಲ್ಲುಗಳು ರೈಲು ಸಂಚಾರದಲ್ಲಿ ವ್ಯತ್ಯಯ