ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಆಫರ್ ಗಳ ಸುರಿಮಳೆಯೊಂದಿಗೆ ಮೊಬೈಲ್ ನಿಮ್ಮದಾಗಿಸಬೇಕೆ ಹಾಗಾದರೆ ಇಂದೇ ಬೇಟಿ ನೀಡಿ ಬೆಳ್ತಂಗಡಿಯ ನಿಮ್ಮ ಜೈನ್ ಮೊಬೈಲ್ ಮಳಿಗೆಗೆ

ಬೆಳ್ತಂಗಡಿ: ಬೆಳ್ತಂಗಡಿಯ ಜನತೆಗೆ ಶುಭ ಸುದ್ಧಿ ಯುಗಾದಿ ಹಬ್ಬದ ಪ್ರಯುಕ್ತ ವಿಶೇಷ ಆಫರ್ ಗಳನ್ನು ನೀಡುತ್ತಿದೆ ನಿಮ್ಮ ಜೈನ್ ಮೊಬೈಲ್ ಬೆಳ್ತಂಗಡಿ.

🔹ನಿಮ್ಮ 4G Handset ಅನ್ನು 5G ಗೆ ಬದಲಾಯಿಸಿಕೊಳ್ಳಿ. 🔸ಬೃಹತ್ ಏಕ್ಸ್ ಚೇಂಜ್ ಮೇಳ
🔹ಪ್ರತಿ ಖರೀದಿಗೆ ಆಕರ್ಷಕ ಉಡುಗೊರೆ
🔸Redmi ಹಾಗೂ Realme ಮೊಬೈಲ್ ಮೇಲೆ ಬಾರಿ ದರ ಕಡಿತ ಮಾರಾಟ
🔹1ವರ್ಷ Display Protectionಆಫರ್
🔸Accessories ಮೇಲೆ 40%.Discount
🔹Samsung Oppo Vivo Oneplus ಮೊಬೈಲ್ ಗಳು online ದರದಲ್ಲಿ ಲಭ್ಯ
🔸 iPhone ಎಲ್ಲಾ ಮಾಡೆಲ್ ಗಳು, mi Tv ಕೂಡ online ದರದಲ್ಲಿ ಲಭ್ಯ
🔹 ಎಲ್ಲಾ ಬ್ರ್ಯಾಂಡ್ ನ ಲ್ಯಾಪ್‌ಟಾಪ್ ಗಳು ಲಭ್ಯವಿದೆ.

ದಿನಾಂಕ10-04-2021ರಿಂದ 30-04-2021ರವರೆಗೆ ಆಯ್ದು ಕಂಪೆನಿಗಳ ಮೊಬೈಲ್ ಗಳನ್ನೂ ಆನ್ ಲೈನ್ ದರದಲ್ಲಿಯೇ ಪಡೆಯುವ ಅವಕಾಶ ನಿಮಗಿದೆ, ಸ್ಥಳದಲ್ಲಿಯೇ ಸಾಲಸೌಲಭ್ಯಗಳ ಮುಖೇನಾ ಮೊಬೈಲ್ ಖರೀದಿಸ ಬಹುದಾಗಿದೆ. ಹಾಗಾದರೆ ತಡವೇಕೆ ಬೆಳ್ತಂಗಡಿಯ ಆಟೋ ನಿಲ್ದಾಣದ ಹಿಂಬದಿಯಲ್ಲಿರುವ H.L ಹೆಗ್ಡೆ ಕಾಂಪ್ಲೆಕ್ಸ್ ನ ಮೊದಲಮಹಡಿಯಲ್ಲಿರುವ “ಜೈನ್ ಮೊಬೈಲ್” ಹಾಗೂ ಪಾರ್ವತಿ ನಾರಾಯಣ ಸಂಕೀರ್ಣದಲ್ಲಿರುವ ‘ನ್ಯೂ ಜೈನ್ ಮೊಬೈಲ್’ ಅಂಗಡಿಗೆ ಇಂದೇ ಭೇಟಿ ನೀಡಿ ನಿಮ್ಮ ಆಯ್ಕೆಯ ಮೊಬೈಲ್ ನಿಮ್ಮದಾಗಿಸಿ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ

“ಜೈನ್ ಮೊಬೈಲ್”, HL ಹೆಗ್ಡೆ ಕಾಂಪ್ಲೆಕ್ಸ್ ಬಸ್ ನಿಲ್ದಾಣದ ಮುಂಭಾಗ ಬೆಳ್ತಂಗಡಿ 9620405570

“ನ್ಯೂ ಜೈನ್ ಮೊಬೈಲ್” ಪಾರ್ವತಿ ನಾರಾಯಣ ಸಂಕೀರ್ಣ ಮುತ್ತೂಟ್ ಪೈನಾನ್ಸ್ ಕೆಳಗಡೆ ಬೆಳ್ತಂಗಡಿ
9880719008

Spread the love
  • Related Posts

    ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ

    ಉಜಿರೆ: ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ, ಬೆಳ್ತಂಗಡಿ ತಾಲೂಕು ಇದರ ವತಿಯಿಂದ ಸ್ವ ಉದ್ಯೋಗ ಅಥವಾ ಉದ್ಯೋಗ ಮಾಡುವುದಾದರೆ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಆಯೋಜಿಸಿದ್ದು ದಿನಾಂಕ 15.10.24 ರಿಂದ 24.10.24ರ ವರೆಗೆ (10ದಿನ) ಪ್ರತಿ…

    Spread the love

    ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ

    ನವರಾತ್ರಿ 9ನೇ ದಿನ: ಸಿದ್ಧಿದಾತ್ರಿ ದೇವಿಯನ್ನು ಈ ಮಂತ್ರಗಳನ್ನು ಹೇಳುತ್ತಾ ಪೂಜಿಸಿದರೆ ಒಳ್ಳೆಯದು ನವರಾತ್ರಿಯ 9ನೇ ಹಾಗೂ ಕೊನೆಯ ದಿನದಂದು ತಾಯಿ ಸಿದ್ಧಿದಾತ್ರಿ ಯ ಪೂಜೆ ಮಾಡಲಾಗುವುದು. ಈ ದಿನವನ್ನು ತುಂಬಾ ಸಂಭ್ರಮ ಹಾಗೂ ಸಡಗರಿಂದ ಆಚರಣೆ ಮಾಡಲಾಗುತ್ತದೆ.ದುರ್ಗಾದೇವಿಯು ಈಶ್ವರ ದೇವರ…

    Spread the love

    You Missed

    ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

    • By admin
    • October 16, 2024
    • 28 views
    ವಕೀಲರ ಸಂಘ (ರಿ) ಬೆಳ್ತಂಗಡಿ ನೇತೃತ್ವದಲ್ಲಿ ಶ್ರೀ ಮಂಜು ಇಂಡೇನ್ ಗ್ಯಾಸ್ ವತಿಯಿಂದ ಸೇಫ್ಟಿ ಕ್ಲಿನಿಕ್ ಕಾರ್ಯಾಗಾರ

    ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ

    • By admin
    • October 11, 2024
    • 58 views
    ರುಡ್ ಸೆಟ್ ಸಂಸ್ಥೆ, ಸಿದ್ಧವನ ಉಜಿರೆ ಇದರ ವತಿಯಿಂದ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಹಮ್ಮಿಕೊಂಡಿದೆ

    ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ

    • By admin
    • October 11, 2024
    • 24 views
    ನವರಾತ್ರಿಯ 9ನೇ ದಿನ ಸಿದ್ಧಿದಾತ್ರಿ ದೇವಿಯನ್ನು ಆರಾಧಿಸುವ ಪದ್ಧತಿ ಹಾಗೂ ಮಹತ್ವ

    ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

    • By admin
    • October 7, 2024
    • 80 views
    ಕುವೆಂಪು ವಿವಿಯಲ್ಲಿ ತಡವಾಗಿ ಪ್ರಕಟವಾಗುವ ಫಲಿತಾಂಶ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ

    ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ

    • By admin
    • October 2, 2024
    • 40 views
    ನಾಗರಿಕ ಅಭಿನಂದನಾ ಸಮಿತಿಯಿಂದ ಯೋಧ ಮಂಜುನಾಥ ಹಾಗೂ ಶಿಕ್ಷಕ ವಿ.ಕೆ ವಿಟ್ಲ ಅವರಿಗೆ ನಾಗರಿಕ ಸನ್ಮಾನ

    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು

    • By admin
    • October 1, 2024
    • 427 views
    ಬೆಳ್ತಂಗಡಿ ತಾಲೂಕು ಒಕ್ಕಲಿಗ ಗೌಡ ಸೇವಾ ಟ್ರಸ್ಟ್(ರಿ) ವತಿಯಿಂದ ನಿಡ್ಲೆ ಗ್ರಾಮದಲ್ಲಿ ಸಿಡಿಲು ಬಡಿದು ಮನೆ ಹಾನಿಯಾದ ಕುಟುಂಬಕ್ಕೆ ಆರ್ಥಿಕ ನೆರವು