‘ವಾಟ್ಸಾಪ್ ರಾಮಾಯಣ’ ಎಂಬ ವಿನೂತನ ಪ್ರಯೋಗ ಪೌರಾಣಿಕ ಸನ್ನಿವೇಶ ಕಥೆಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಅರಿವು ಮೂಡಿಸುವ ಪ್ರಯತ್ನದಲ್ಲಿ ಪುತ್ತೂರಿನ ಯುವಕ

"ವಾಟ್ಸಾಪ್ ರಾಮಾಯಣ"

ನಾವೆಲ್ಲರೂ ನಮ್ಮ ವಾಟ್ಸಾಪ್ ಗಳಲ್ಲಿ ಕಲೆ ಸಾಹಿತ್ಯ, ಹರಟೆ, ಮನರಂಜನೆ ಹೀಗೆ ಹಲವು ಬಗೆಯ ವೀಡಿಯೊಗಳನ್ನು ನೋಡುತ್ತೇವೆ.

ಹೀಗೆ ನೋಡಿ ಸಂತೋಷಗೊಳ್ಳುವ ಮನಸ್ಸು ಕೆಲವೇ ನಿಮಿಷಗಳಲ್ಲಿ ನಿರಾಸಕ್ತಿ ಹೊಂದುವುದನ್ನು ನಾವೆಲ್ಲರೂ ಗಮನಿಸಿರುತ್ತೇವೆ.
ಇದಕ್ಕೆ ಕಾರಣ ನಮ್ಮ ಮನಸ್ಸಿನಲ್ಲಿ ಏಕಾಗ್ರತೆ ಇಲ್ಲದಿರುವುದು. ಇದರಿಂದ ನೆನಪಿನ ಶಕ್ತಿಯೂ ಕುಂದುವುದು. ಹಾಗಾಗಿ ಕೆಲವೇ ನಿಮಿಷಗಳಲ್ಲಿ ಅಥವಾ ಸೆಕೆಂಡುಗಳಲ್ಲಿ ತಿಳಿಯಬಯಸುವ ವಿಡಿಯೋಗಳು ಅಥವಾ ಮಾಹಿತಿಗಳು ದೊರಕಿದರೆ ಅದೇ ಖುಷಿ.
ಈ ನಿಟ್ಟಿನಲ್ಲಿ ಪ್ರತಿದಿನವೂ ಅದೇ ಕೆಲವು ಸೆಕೆಂಡುಗಳಲ್ಲಿ ರಾಮಾಯಣದ ಘಟನೆಗಳನ್ನು ನೆನಪಿಸಿಕೊಳ್ಳುವ ಚಿಕ್ಕ ಪ್ರಯತ್ನ ಮಾಡುವುದು ಒಳಿತು.

ಹಾಗಾಗಿ ವಾಟ್ಸಾಪ್ ರಾಮಾಯಣ ಎಂಬ ವಿನೂತನ ಪ್ರಯೋಗದೊಂದಿಗೆ ಮತ್ತೆ ಪುನಃ ನಮ್ಮ ಪೌರಾಣಿಕ ಸನ್ನಿವೇಶ / ಕಥೆಗಳನ್ನು ಸಾಮಾಜಿಕ ಜಾಲತಾಣದ ಮೂಲಕ ನಾಡಿನ ಜನತೆಗೆ ತಲುಪಿಸುವ ಪ್ರಯತ್ನದಲ್ಲಿ ಶ್ರೀಯುತ ದುರ್ಗಾಪರಮೇಶ್ವರ ಭಟ್ ಪುತ್ತೂರು, ಇವರು ತೊಡಗಿದ್ದಾರೆ.
ಜಾಲತಾಣದಲ್ಲಿ ರಾಮಾಯಣದ ಕುರಿತಾಗಿ ದೊರಕುವ ಸಾಂದರ್ಭಿಕ ಚಿತ್ರಗಳಿಗೆ ತಮ್ಮದೇ ಧ್ವನಿಯಲ್ಲಿ ಕಥೆ ಹೇಳುತ್ತಿದ್ದಾರೆ.

ಲೇಖಕನಾಗಿಯೂ,ಭಾಷಣಕಾರರಾಗಿಯೂ ಹಾಗೆಯೇ ವೃತ್ತಿಯಲ್ಲಿ ಶಿಕ್ಷಕರಾಗಿ ಇವರು ಬೆಂಗಳೂರಿನ ಶುಭಂ ಕರೋತಿ ಮೈತ್ರೇಯೀ ಗುರುಕುಲದಲ್ಲಿ ಸೇವೆ ಸಲ್ಲಿಸುತ್ತಿದ್ದು, ಶಾಲೆಗಳು ತೆರೆಯದೇ ಮನೆಯಲ್ಲಿ ಬೇಸತ್ತು ಕುಳಿತಿರುವ ಮಕ್ಕಳ್ನನ್ನು ಉದ್ದೇಶಿಸಿ ಈ ವಿನೂತನ ಪ್ರಯೋಗವನ್ನು ನಡೆಸಲು ಮುಂದಾಗಿದ್ದಾರೆ.

ಪ್ರತಿದಿನವೂ 30 ಸೆಕೆಂಡಿನ ವಾಟ್ಸಾಪ್ ರಾಮಾಯಣವನ್ನು ಪಡೆಯಲು ತಾವು ಈ ಕೆಳಗೆ ನೀಡಿರುವ ನಂಬರನ್ನು ಸೇವ್ ಮಾಡಿಕೊಂಡು ವಾಟ್ಸಾಪ್ ಮಾಡಬಹುದಾಗಿದೆ
ತದನಂತರ ಪ್ರತಿದಿನವೂ ಕೆಲವೇ ಸೆಕೆಂಡುಗಳಲ್ಲಿ ರಾಮಾಯಣದ ಘಟನೆಗಳನ್ನು ತಿಳಿದುಕೊಳ್ಳಬಹುದು.
ವಾಟ್ಸಾಪ್ ಮೊ. ಸಂಖ್ಯೆ 9663826972.
ನಾಡಿನ ಜನತೆಯು ತಮ್ಮ ಜಾಲತಾಣಗಳಲ್ಲಿ ಹಂಚಿಕೊಳ್ಳುವುದರ ಮೂಲಕ ಪ್ರೋತ್ಸಾಹ ಮಾಡುವಂತೆ ವಿನಂತಿಸಿಕೊಂಡಿರುತ್ತಾರೆ.

Spread the love
  • Related Posts

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ. ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58 ನೇ ವರ್ಧಂತ್ಯುತ್ಸವ ಅಕ್ಟೋಬರ್ 24 ಶುಕ್ರವಾರದಂದು ಧರ್ಮಸ್ಥಳದಲ್ಲಿ ನೌಕರವೃಂದದವರು, ಊರಿನ ನಾಗರೀಕರು, ಭಕ್ತರು ಹಾಗೂ ಅಭಿಮಾನಿಗಳ ಉಪಸ್ಥಿತಿಯಲ್ಲಿ ನಡೆಯಲಿದೆ. ಭಗವಾನ್ ಚಂದ್ರನಾಥಸ್ವಾಮಿ ಬಸದಿ ಹಾಗೂ ಶ್ರೀ ಮಂಜುನಾಥಸ್ವಾಮಿ…

    Spread the love

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಉಜಿರೆ: ಶ್ರೀ ಕ್ಷೇತ್ರ ಧರ್ಮಸ್ಥಳ ಮಂಜುನಾಥೇಶ್ವರ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ದಿನಾಂಕ 24/10/2025ರಂದು ಬೆಳಿಗ್ಗೆ 9.30ರಿಂದ ಅಪರಾಹ್ನ 2ಗಂಟೆಯವರೆಗೆ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರವು ನಡೆಯಲಿದೆ. Spread the love

    Spread the love

    You Missed

    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    • By admin
    • October 23, 2025
    • 13 views
    ಧರ್ಮಸ್ಥಳದಲ್ಲಿ ಸಂಭ್ರಮ: ಅ.24ರಂದು ಡಾ.ಡಿ ವೀರೇಂದ್ರ ಹೆಗ್ಗಡೆಯವರ ಪಟ್ಟಾಭಿಷೇಕದ 58ನೇ ವರ್ಧಂತ್ಯುತ್ಸವ

    ನಾಳೆ ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    • By admin
    • October 23, 2025
    • 19 views
    ನಾಳೆ  ಎಸ್.ಡಿ.ಎಂ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ ಉಜಿರೆಯಲ್ಲಿ ಉಚಿತ ಮೂಳೆ ಮತ್ತು ಮೂಳೆ ಸಾಂದ್ರತೆ ತಪಾಸಣಾ ಶಿಬಿರ

    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    • By admin
    • October 23, 2025
    • 37 views
    ಸೇವಾಧಾಮದಲ್ಲಿ ದೀಪಾವಳಿ ಹಬ್ಬದ ಆಚರಣೆ

    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    • By admin
    • October 23, 2025
    • 210 views
    ಮಂಗಳೂರಿನಲ್ಲಿ ಹೈ ಕೋರ್ಟ್ ಪೀಠ ಸ್ಥಾಪನೆಗಾಗಿ ಬಂಟ್ವಾಳದಲ್ಲಿ ಪೋಸ್ಟ್ ಕಾರ್ಡ್ ಚಳವಳಿ

    17ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 86 views
    17ವಯೋಮಾನದ  ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಮುಂಡಾಜೆ ಪ್ರೌಢಶಾಲೆಯ ಕು. ಯಕ್ಷಿತಾ.ಜೆ ರಾಷ್ಟ್ರ ಮಟ್ಟಕ್ಕೆ ಆಯ್ಕೆ

    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ ರಾಷ್ಟ್ರಮಟ್ಟಕ್ಕೆ ಆಯ್ಕೆ

    • By admin
    • October 19, 2025
    • 61 views
    14ರ ವಯೋಮಾನದ ಬಾಲಕಿಯರ ರಾಜ್ಯಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಬಂದಾರು ಪ್ರಾಥಮಿಕ ಶಾಲೆಯ ಕು.ರಕ್ಷಿತಾ. ಜೆ  ರಾಷ್ಟ್ರಮಟ್ಟಕ್ಕೆ ಆಯ್ಕೆ