‘ವಾಟ್ಸಾಪ್ ರಾಮಾಯಣ’ ಎಂಬ ವಿನೂತನ ಪ್ರಯೋಗ ಪೌರಾಣಿಕ ಸನ್ನಿವೇಶ ಕಥೆಗಳನ್ನು ಸಾಮಾಜಿಕ ಜಾಲತಾಣದ ಮೂಲಕ ಅರಿವು ಮೂಡಿಸುವ ಪ್ರಯತ್ನದಲ್ಲಿ ಪುತ್ತೂರಿನ ಯುವಕ

"ವಾಟ್ಸಾಪ್ ರಾಮಾಯಣ"

ನಾವೆಲ್ಲರೂ ನಮ್ಮ ವಾಟ್ಸಾಪ್ ಗಳಲ್ಲಿ ಕಲೆ ಸಾಹಿತ್ಯ, ಹರಟೆ, ಮನರಂಜನೆ ಹೀಗೆ ಹಲವು ಬಗೆಯ ವೀಡಿಯೊಗಳನ್ನು ನೋಡುತ್ತೇವೆ.

ಹೀಗೆ ನೋಡಿ ಸಂತೋಷಗೊಳ್ಳುವ ಮನಸ್ಸು ಕೆಲವೇ ನಿಮಿಷಗಳಲ್ಲಿ ನಿರಾಸಕ್ತಿ ಹೊಂದುವುದನ್ನು ನಾವೆಲ್ಲರೂ ಗಮನಿಸಿರುತ್ತೇವೆ.
ಇದಕ್ಕೆ ಕಾರಣ ನಮ್ಮ ಮನಸ್ಸಿನಲ್ಲಿ ಏಕಾಗ್ರತೆ ಇಲ್ಲದಿರುವುದು. ಇದರಿಂದ ನೆನಪಿನ ಶಕ್ತಿಯೂ ಕುಂದುವುದು. ಹಾಗಾಗಿ ಕೆಲವೇ ನಿಮಿಷಗಳಲ್ಲಿ ಅಥವಾ ಸೆಕೆಂಡುಗಳಲ್ಲಿ ತಿಳಿಯಬಯಸುವ ವಿಡಿಯೋಗಳು ಅಥವಾ ಮಾಹಿತಿಗಳು ದೊರಕಿದರೆ ಅದೇ ಖುಷಿ.
ಈ ನಿಟ್ಟಿನಲ್ಲಿ ಪ್ರತಿದಿನವೂ ಅದೇ ಕೆಲವು ಸೆಕೆಂಡುಗಳಲ್ಲಿ ರಾಮಾಯಣದ ಘಟನೆಗಳನ್ನು ನೆನಪಿಸಿಕೊಳ್ಳುವ ಚಿಕ್ಕ ಪ್ರಯತ್ನ ಮಾಡುವುದು ಒಳಿತು.

ಹಾಗಾಗಿ ವಾಟ್ಸಾಪ್ ರಾಮಾಯಣ ಎಂಬ ವಿನೂತನ ಪ್ರಯೋಗದೊಂದಿಗೆ ಮತ್ತೆ ಪುನಃ ನಮ್ಮ ಪೌರಾಣಿಕ ಸನ್ನಿವೇಶ / ಕಥೆಗಳನ್ನು ಸಾಮಾಜಿಕ ಜಾಲತಾಣದ ಮೂಲಕ ನಾಡಿನ ಜನತೆಗೆ ತಲುಪಿಸುವ ಪ್ರಯತ್ನದಲ್ಲಿ ಶ್ರೀಯುತ ದುರ್ಗಾಪರಮೇಶ್ವರ ಭಟ್ ಪುತ್ತೂರು, ಇವರು ತೊಡಗಿದ್ದಾರೆ.
ಜಾಲತಾಣದಲ್ಲಿ ರಾಮಾಯಣದ ಕುರಿತಾಗಿ ದೊರಕುವ ಸಾಂದರ್ಭಿಕ ಚಿತ್ರಗಳಿಗೆ ತಮ್ಮದೇ ಧ್ವನಿಯಲ್ಲಿ ಕಥೆ ಹೇಳುತ್ತಿದ್ದಾರೆ.

ಲೇಖಕನಾಗಿಯೂ,ಭಾಷಣಕಾರರಾಗಿಯೂ ಹಾಗೆಯೇ ವೃತ್ತಿಯಲ್ಲಿ ಶಿಕ್ಷಕರಾಗಿ ಇವರು ಬೆಂಗಳೂರಿನ ಶುಭಂ ಕರೋತಿ ಮೈತ್ರೇಯೀ ಗುರುಕುಲದಲ್ಲಿ ಸೇವೆ ಸಲ್ಲಿಸುತ್ತಿದ್ದು, ಶಾಲೆಗಳು ತೆರೆಯದೇ ಮನೆಯಲ್ಲಿ ಬೇಸತ್ತು ಕುಳಿತಿರುವ ಮಕ್ಕಳ್ನನ್ನು ಉದ್ದೇಶಿಸಿ ಈ ವಿನೂತನ ಪ್ರಯೋಗವನ್ನು ನಡೆಸಲು ಮುಂದಾಗಿದ್ದಾರೆ.

ಪ್ರತಿದಿನವೂ 30 ಸೆಕೆಂಡಿನ ವಾಟ್ಸಾಪ್ ರಾಮಾಯಣವನ್ನು ಪಡೆಯಲು ತಾವು ಈ ಕೆಳಗೆ ನೀಡಿರುವ ನಂಬರನ್ನು ಸೇವ್ ಮಾಡಿಕೊಂಡು ವಾಟ್ಸಾಪ್ ಮಾಡಬಹುದಾಗಿದೆ
ತದನಂತರ ಪ್ರತಿದಿನವೂ ಕೆಲವೇ ಸೆಕೆಂಡುಗಳಲ್ಲಿ ರಾಮಾಯಣದ ಘಟನೆಗಳನ್ನು ತಿಳಿದುಕೊಳ್ಳಬಹುದು.
ವಾಟ್ಸಾಪ್ ಮೊ. ಸಂಖ್ಯೆ 9663826972.
ನಾಡಿನ ಜನತೆಯು ತಮ್ಮ ಜಾಲತಾಣಗಳಲ್ಲಿ ಹಂಚಿಕೊಳ್ಳುವುದರ ಮೂಲಕ ಪ್ರೋತ್ಸಾಹ ಮಾಡುವಂತೆ ವಿನಂತಿಸಿಕೊಂಡಿರುತ್ತಾರೆ.

Spread the love
  • Related Posts

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ನವದೆಹಲಿ: ಕೇಂದ್ರ ಸಚಿವರಾದ ಎಚ್ ಡಿ ಕುಮಾರಸ್ವಾಮಿ ಮೂವರು ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರನ್ನು ನವದೆಹಲಿಗೆ ಕರೆಸಿ, ಅವರ ಜತೆಯಲ್ಲಿ ಕೇಂದ್ರದ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಖಾತೆಯ…

    Spread the love

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಧರ್ಮಸ್ಥಳ: ಶ್ರೀ ಸದಾಶಿವೇಶ್ವರ ದೇವಸ್ಥಾನ ಸಂಗಮ ಕ್ಷೇತ್ರಕ್ಕೆ ಮುಂಚಾನ ಶ್ರೀ ಮಹಾದೇವಿಕೃಪಾ ಮನೆಯ ಸುಕನ್ಯಾ ಮತ್ತು ಜಯರಾಮ ರಾವ್ ಮತ್ತು ಮಕ್ಕಳು ಸಮರ್ಪಿಸಲಿರುವ ನೂತನ ಶಿಲಾಮಯ ಧ್ವಜಸ್ಥಂಭವು ಕಾರ್ಕಳದಿಂದ ಹೊರಟು ಬೆಳ್ತಂಗಡಿ ಮಾರ್ಗವಾಗಿ ಡಿ.4ರಂದು ಧರ್ಮಸ್ಥಳ ತಲುಪಿ ಧರ್ಮಸ್ಥಳ ಅಣ್ಣಪ್ಪ ಬೆಟ್ಟದಲ್ಲಿ…

    Spread the love

    You Missed

    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    • By admin
    • December 8, 2025
    • 15 views
    ಜೇಸಿ ಉತ್ಸವ ತಾಲೂಕು ಮಟ್ಟದ ಚಿತ್ರಕಲಾ ಸ್ಪರ್ಧೆ: ಪುಷ್ಠಿ ಮುಂಡಾಜೆ ಪ್ರಥಮ

    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    • By admin
    • December 4, 2025
    • 34 views
    ವಿವಿಧ ಬೇಡಿಕೆಗಳನ್ನು ಈಡೇರಿಸಲು ಆಗ್ರಹಿಸಿ ಕರ್ನಾಟಕದಲ್ಲಿ ಪ್ರತಿಭಟನೆ ನಡೆಸುತ್ತಿದ್ದ ಅಂಗನವಾಡಿ, ಅಕ್ಷರ ದಾಸೋಹ, ಆಶಾ ನೌಕರರ ಪ್ರಮುಖರ ಸಭೆ ಆಯೋಜಿಸಿದ ಕೇಂದ್ರ ಸಚಿವ ಎಚ್ ಡಿ ಕೆ

    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    • By admin
    • December 4, 2025
    • 52 views
    ಸಂಗಮ ಕ್ಷೇತ್ರ ಪಜಿರಡ್ಕ ಶ್ರೀ ಸದಾಶಿವೇಶ್ವರ ದೇವಸ್ಥಾನದ ನೂತನ ಧ್ವಜಸ್ತಂಭಕ್ಕೆ ಧರ್ಮಸ್ಥಳದಲ್ಲಿ ವಿಷೇಶ ಪೂಜೆ

    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    • By admin
    • December 4, 2025
    • 35 views
    ಸೇವಾ ಭಾರತಿಯ ನೂತನ ಕಾರ್ಯಾಲಯ ಸೇವಾನಿಕೇತನ’ದ ಉದ್ಘಾಟನೆ ಹಾಗೂ 21ನೇ ವರ್ಷದ ಸಂಭ್ರಮ ಕಾರ್ಯಕ್ರಮ

    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    • By admin
    • December 4, 2025
    • 41 views
    ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರಿಂದ ಉಪರಾಷ್ಟ್ರಪತಿ ಭೇಟಿ

    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ

    • By admin
    • December 2, 2025
    • 71 views
    ಯುವಜನತೆ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಕೈಜೋಡಿಸಿ: ಡಾ.ನವೀನ್ ಚಂದ್ರ ಶೆಟ್ಟಿ