ಈ ಸ್ಮಾರ್ಟ್ ಪೋನ್ ನಲ್ಲಿ ಶೀಘ್ರವೇ ವಾಟ್ಸಾಪ್ ಕಾರ್ಯ ಸ್ಥಗಿತ!

ಬೆಂಗಳೂರು: ನಿಮ್ಮ ಮೊಬೈಲ್ ಫೋನ್ʼನಲ್ಲಿ ವಾಟ್ಸಾಪ್ʼನ್ನ ಬಳಸುತ್ತಿದ್ರೆ ಈ ಸುದ್ದಿಯನ್ನ ಓದಲೇಬೇಕು. ಯಾಕಂದ್ರೆ, ಕೆಲವು ಹಳೆಯ ಆಪರೇಟಿಂಗ್ ಸಿಸ್ಟಮ್ ಹೊಂದಿರೊ ಫೋನ್ʼಗಳಲ್ಲಿ ವಾಟ್ಸಾಪ್ ಶೀಘ್ರವೇ ತನ್ನ ಸೇವೆಯನ್ನ ಸ್ಥಗಿತಗೊಳಿಲಿದೆ. ಹಾಗಾದ್ರೆ, ಆಪರೇಟಿಂಗ್ ಸಿಸ್ಟಂ ಯಾವ್ಯಾವು ಅನ್ನೋ ಮಾಹಿತಿ ಇಲ್ಲಿದೆ.

1) ಆಂಡ್ರಾಯ್ಡ್ ಮತ್ತು iOS ಆಪರೇಟಿಂಗ್ ಸಿಸ್ಟಂಗಳಿಗೆ ಪ್ರಮುಖ ಸುದ್ದಿ
ವರದಿಗಳ ಪ್ರಕಾರ, ಕೆಲವು ಹಳೆಯ ಆಪರೇಟಿಂಗ್ ಸಿಸ್ಟಮ್ʼಗಳಿರುವ ಸ್ಮಾರ್ಟ್ ಫೋನ್ʼಗಳಲ್ಲಿ ವಾಟ್ಸಾಪ್ ಸೇವೆ ನಿಲ್ಲಿಸಬಹುದು.

2) ಕೆಲವು ಆಪಲ್ ಐಫೋನ್ʼಗಳ ಮೇಲೆ ಪರಿಣಾಮ ಬೀರುತ್ತೆ..!
ವರದಿಗಳ ಪ್ರಕಾರ, ಆಪಲ್ʼನ ಹಳೆಯ ಆಪರೇಟಿಂಗ್ ಸಿಸ್ಟಮ್ʼನಲ್ಲಿ ವಾಟ್ಸಾಪ್ ಕೆಲಸ ಮಾಡುವುದನ್ನ ಸದ್ಯದಲ್ಲೇ ನಿಲ್ಲಿಸಲಿದೆ. ಐಓಎಸ್ 9 ಮತ್ತು ಹಳೆಯ ಆಪರೇಟಿಂಗ್ ಸಿಸ್ಟಮ್ ಹೊಂದಿರುವ ಐಫೋನ್ʼಗಳಲ್ಲಿ ವಾಟ್ಸಾಪ್ ಕಾರ್ಯನಿರ್ವಹಿಸುವುದಿಲ್ಲ.

3) ಆಂಡ್ರಾಯ್ಡ್ ಫೋನ್ʼಗಳ ಮೇಲೂ ಪರಿಣಾಮ ಬೀರುತ್ತೆ..!
ಆಂಡ್ರಾಯ್ಡ್ ಆಪರೇಟಿಂಗ್ ಸಿಸ್ಟಮ್ʼನಲ್ಲೂ ಬದಲಾವಣೆ ಮಾಡಲಾಗಿದೆ ಎಂದು ವರದಿ ಹೇಳಿದ್ದು, ಆಂಡ್ರಾಯ್ಡ್ 4.0.3 ಗಿಂತ ಹಳೆಯ ಆಪರೇಟಿಂಗ್ ಸಿಸ್ಟಮ್ ಹೊಂದಿರುವ ಸ್ಮಾರ್ಟ್ ಫೋನ್ʼಗಳಲ್ಲಿ ವಾಟ್ಸಾಪ್ ಕಾರ್ಯನಿರ್ವಹಿಸುವುದಿಲ್ಲ.

4) ಲಿನಕ್ಸ್ ಆಪರೇಟಿಂಗ್ ಸಿಸ್ಟಮ್ʼನಿಂದ ಹೊಸ ನಿರ್ಧಾರ..!
ವಾಟ್ಸಾಪ್ʼನ ಹೊಸ ನಿರ್ಧಾರದಿಂದ ಲಿನಕ್ಸ್ʼನ ಹಳೆಯ ಆಪರೇಟಿಂಗ್ ಸಿಸ್ಟಮ್ʼಗಳ ಮೇಲೂ ಪರಿಣಾಮ ಬೀರಲಿದೆ. ವಾಟ್ಸಾಪ್ ಕಂಪನಿಯಿಂದ ಬಂದ ಮಾಹಿತಿ ಪ್ರಕಾರ, KaiOS 2.5.1 ಅಥವಾ ಇತ್ತೀಚಿನ ಆಪರೇಟಿಂಗ್ ಸಿಸ್ಟಮ್ ಕೇವಲ ವಾಟ್ಸಾಪ್ʼನ್ನ ಬೆಂಬಲಿಸುತ್ತದೆ.

5) ವಾಟ್ಸಾಪ್ ಬಳಸುವುದು ಹೇಗೆ..?
ತಜ್ಞರ ಪ್ರಕಾರ, ಯಾವುದೇ ಸಮಸ್ಯೆಯಿಲ್ಲದೆ ವಾಟ್ಸಾಪ್ ಬಳಸಲು ನೀವು ನಿಮ್ಮ ಆಪರೇಟಿಂಗ್ ಸಿಸ್ಟಮ್ʼನ್ನ ಅಪ್ಡೇಟ್ ಮಾಡಬೇಕಾಗುತ್ತದೆ. ಆಪಲ್ ಐಫೋನ್ʼನಲ್ಲಿ, ನೀವು ಇತ್ತೀಚಿನ ಆಪರೇಟಿಂಗ್ ಸಿಸ್ಟಂʼನ್ನ ಅಪ್ ಡೇಟ್ ಮಾಡಬೇಕು. ಆಂಡ್ರಾಯ್ಡ್ ಫೋನ್ ಬಳಕೆದಾರರು ಸೆಟ್ಟಿಂಗ್ಸ್ʼಗೆ ಹೋಗಿ ಇತ್ತೀಚಿನ ಆಪರೇಟಿಂಗ್ ಸಿಸ್ಟಂ ಡೌನ್ ಲೋಡ್ ಮಾಡಿಕೊಳ್ಳಬೋದು.

Spread the love
  • Related Posts

    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    ಬೆಳ್ತಂಗಡಿ: ತಾಲೂಕಿನ ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರ ಬಿದ್ದು ವಿದ್ಯುತ್ ಕಂಬಗಳು ಧರೆಗುರುಳಿದ್ದು ಸಂಚಾರಕ್ಕೆ ತೊಡಕಾಗಿದ್ದು ತಕ್ಷಣವೇ ಕಾರ್ಯಪ್ರವೃತ್ತರಾದ ಮೆಸ್ಕಾಂ ಸಿಬ್ಬಂದಿ ಹಾಗೂ ಸ್ಥಳೀಯರ ಸಹಕಾರದೊಂದಿಗೆ ಸಂಚಾರಕ್ಕೆ ಅನುವುಮಾಡಿಕೊಡಲಾಗಿದೆ. Spread the love

    Spread the love

    ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    ಬೆಳ್ತಂಗಡಿ : ನರಸಿಂಹಗಡ ಕೋಟೆ (ಗಡಾಯಿಕಲ್ಲು), ಕಡಮಗುಂಡಿ, ಬೊಳ್ಳೆ, ಮತ್ತು ಬಂಡಾಜೆ ಜಲಪಾತ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರಿಗೆ ಮುಂದಿನ ಆದೇಶದ ವರೆಗೆ ಪ್ರವೇಶವನ್ನು ನಿಷೇದಿಸಿದ ಬೆಳ್ತಂಗಡಿ ವನ್ಯಜೀವಿ ವಿಭಾಗದಿಂದ ಆದೇಶ ಮಾಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು ಹವಮಾನ ಇಲಾಖೆಯ…

    Spread the love

    You Missed

    ಜ್ವರ ಕೆಮ್ಮು ನೆಗಡಿ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚನೆ

    • By admin
    • June 1, 2025
    • 20 views
    ಜ್ವರ ಕೆಮ್ಮು ನೆಗಡಿ ಇರುವ ಮಕ್ಕಳನ್ನು ಶಾಲೆಗೆ ಕಳುಹಿಸದಂತೆ ಸೂಚನೆ

    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    • By admin
    • June 1, 2025
    • 133 views
    ಕಡಿರುದ್ಯಾವರ ಗ್ರಾಮದ ಬಸವದಡ್ಡು ಎಂಬಲ್ಲಿ ಮರಬಿದ್ದು ಧರೆಗುರುಳಿದ ವಿದ್ಯುತ್ ಕಂಬಗಳು

    ಭಾರಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    • By admin
    • May 31, 2025
    • 98 views
    ಭಾರಿ  ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಈ ಪ್ರವಾಸಿ ತಾಣಗಳಿಗೆ ಪ್ರವಾಸಿಗರ ಪ್ರವೇಶಕ್ಕೆ ನಿಷೇಧ

    ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು ಸಂಬಂಧ ಪಟ್ಟವರು ಕೂಡಲೇ ತೆರವುಗೊಳಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿ

    • By admin
    • May 30, 2025
    • 70 views
    ಮುಂಡಾಜೆ ಸೀಟು ಬಳಿ ಧರೆಗುರುಳಲು ಸಿದ್ಧಗೊಂಡ ಮರಗಳು ಸಂಬಂಧ ಪಟ್ಟವರು ಕೂಡಲೇ ತೆರವುಗೊಳಿಸಿ ಸಂಭಾವ್ಯ ಅಪಾಯವನ್ನು ತಪ್ಪಿಸಿ

    ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ

    • By admin
    • May 30, 2025
    • 76 views
    ದ.ಕ ಉಡುಪಿ ಜಿಲ್ಲೆಯಾದ್ಯಂತ ಮುಂದುವರಿದ ವರುಣಾರ್ಭಟ ಮುನ್ನೆಚ್ಚರಿಕೆ ಕ್ರಮವಾಗಿ ಶಾಲೆಗಳಿಗೆ ರಜೆ ಘೋಷಣೆ

    ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರು ಶಾಸಕರ ಉಚ್ಛಾಟನೆ

    • By admin
    • May 27, 2025
    • 55 views
    ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆಯಲ್ಲಿ ಇಬ್ಬರು ಶಾಸಕರ ಉಚ್ಛಾಟನೆ