ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

ಬೆಳ್ತಂಗಡಿ: ಯಕ್ಷಭಾರತಿ ರಿ ಕನ್ಯಾಡಿ ಬೆಳ್ತಂಗಡಿ ಸಂಸ್ಥೆಯ ದಶಕ ಸಂಭ್ರಮ ಪ್ರಯುಕ್ತ ಮನೆ ಮನೆ ತಾಳಮದ್ದಳೆ ಚಾವಡಿ ಕೂಟ ದ ಪ್ರಥಮ ಕಾರ್ಯಕ್ರಮ ದಿನಾಂಕ- 24-12-2024ರಂದು ಪುಂಜಾಲಕಟ್ಟೆಯ ಕುರಿಯಾಡಿಯ ಕೆ ರಾಜಾರಾಮ್ ಶೆಟ್ಟಿ ಯವರ ಮನೆ ಸಂಪಿಗೆ ಯಲ್ಲಿ ಶ್ರೀ ಮಹಿಷಮರ್ದಿನಿ ಯಕ್ಷಗಾನ ಸಂಘ ಪಾರಂಕಿ ಮಡಂತ್ಯಾರು ಇದರ ಸಹಕಾರದೊಂದಿಗೆ ನಡೆಯಿತು. ಆಯೋಜಕರಾದ ರಾಜಾರಾಮ್ ಶೆಟ್ಟಿ ಯವರು ದೀಪ ಪ್ರಜ್ವಲಿಸುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಮನೆಯವರು ಬಂಧು ಮಿತ್ರರು ಉಪಸ್ಥಿತರಿದ್ದರು. ಪ್ರಸ್ತುತಿಯಾದ ವಾಲಿ ಮೋಕ್ಷ ಪ್ರಸಂಗದಲ್ಲಿ
ಭಾಗವತರಾಗಿ ಮಹೇಶ ಕನ್ಯಾಡಿ , ಬಾಲಕೃಷ್ಣ ಭಟ್ ಬಳ್ಳಮಂಜ, ಕಿಶೋರ್ ಶೆಟ್ಟಿ ಮುಡಾಯೂರು
ಚೆಂಡೆ ಮದ್ದಳೆಯಲ್ಲಿ ಚಂದ್ರಶೇಖರ ಆಚಾರ್ಯ ಗುರುವಾಯನಕೆರೆ, ವಿಶ್ವನಾಥ ಆಚಾರ್ಯ ವಾಮದಪದವವು, ದೇವೀಪ್ರಸಾದ್ ಆಚಾರ್ಯ ಮಡಂತ್ಯಾರು , ಯೋಗೀಶ ಆಚಾರ್ಯ ಪಣಕಜೆ, ಕಾರ್ತಿಕ್ ಭಟ್, ಚಕ್ರತಾಳದಲ್ಲಿ ಕೇಶವ ಮಡಂತ್ಯಾರು
ಸಹಕರಿಸಿದರು.

ಮುಮ್ಮೇಳದಲ್ಲಿ ಹನುಮಂತನಾಗಿ ಕಿಶೋರ್ ಗೌಡ ಬಸವನಗುಡಿ, ಸುಗ್ರೀವನಾಗಿ ಪ್ರಭಾಕರ ಪಿ.ಎಮ್, ಶ್ರೀರಾಮನಾಗಿ ಹರಿದಾಸ ಗಾಂಭೀರ ಧರ್ಮಸ್ಥಳ, ವಾಲಿಯಾಗಿ ಸುರೇಶ ಕುದ್ರೆಂತ್ತಾಯ ಉಜಿರೆ, ತಾರೆಯಾಗಿ ಹರ್ಷನಾರಾಯಣ ಶೆಟ್ಟಿ ನೆತ್ತರ ಪಾತ್ರ ನಿರ್ವಹಿಸಿದರು.

ತಾಳಮದ್ದಳೆ ಪ್ರದರ್ಶನಕ್ಕೆ ಅವಕಾಶ ನೀಡಿದ ರಾಜಾರಾಮ್ ಶೆಟ್ಟಿ ಅವರನ್ನು ಸಂಸ್ಥೆಯ ವತಿಯಿಂದ ಶಾಲು ಸ್ಮರಣಿಕೆ ನೀಡಿ ಗೌರವಿಸಲಾಯಿತು. ಜಯರಾಮ್ ಶೆಟ್ಟಿ, ಲಕ್ಷ್ಮಣ್ ದಾಸ್ ಕಾರ್ಯಕ್ರಮ ವ್ಯವಸ್ಥಾಪಕರಾಗಿ ಸಹಕಾರ ನೀಡಿದರು.

Spread the love
  • Related Posts

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಧರ್ಮಸ್ಥಳ: ಶ್ರೀಕ್ಷೇತ್ರ ಧರ್ಮಸ್ಥಳದ ಕಲ್ಯಾಣ ಮಂಟಪವನ್ನು ಡಿಸಿಎಂ ಡಿ.ಕೆ ಶಿವಕುಮಾರ್ ರವರು ಉದ್ಘಾಟಿಸಿದರು ಬಳಿಕ ಮಾತನಾಡಿದ ಅವರು, ನಾನು ರಾಜಕೀಯದಲ್ಲಿ ವಿವಿಧ ಹುದ್ದೆಗೆ ಏರಿದರೂ ಇಲ್ಲಿಗೆ ಮಂಜುನಾಥನ ಭಕ್ತನಾಗಿ ಬರ್ತೇನೆ. ಅಧಿಕಾರ ಬರ್ತದೆ, ಅಧಿಕಾರ ಹೋಗ್ತದೆ, ಇಲ್ಲಿ ಯಾವುದೂ ಶಾಶ್ವತ ಅಲ್ಲ…

    Spread the love

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಮಂಗಳೂರು: ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರ್ ಆರಂಭಗೊಂಡಿದೆ. ಮಳೆಗಾಲದ ನಂತರ ಪೂರ್ಣ ಪ್ರಮಾಣದಲ್ಲಿ ಸಂಚಾರ ಆರಂಭಿಸುವ ಸಾಧ್ಯತೆಗಳಿವೆ.ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಈ ಫೇರೀಯಲ್ಲಿ 5ರಿಂದ 7ಗಂಟೆಗೆಗಳ ಪ್ರಯಾಣವಿದ್ದು 1200/-ರಿಂದ 1500/- ಟಿಕೆಟ್ ದರ ಇರುವ…

    Spread the love

    You Missed

    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    • By admin
    • April 23, 2025
    • 83 views
    ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ಪೂರಕವಾಗಿ ಅಟ್ಟಾರಿ ಗಡಿ ಮುಚ್ಚುವಿಕೆ, ಸಿಂಧೂ ಜಲ ಒಪ್ಪಂದಕ್ಕೆ ತಡೆ ಸೇರಿದಂತೆ ಕೇಂದ್ರ ಸರ್ಕಾರದಿಂದ 5 ಪ್ರಮುಖ ನಿರ್ಧಾರ

    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    • By admin
    • April 20, 2025
    • 47 views
    ಟೀಕೆಗಳು ಸಾಯುತ್ತದೆ ನಾವು ಮಾಡೋ ಕೆಲಸಗಳು ಶಾಶ್ವತವಾಗಿ ಉಳಿಯುತ್ತದೆ: ಡಿ.ಕೆ.ಶಿ

    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    • By admin
    • April 19, 2025
    • 175 views
    ಬೆಳ್ತಂಗಡಿ : ಉಜಿರೆಯಲ್ಲಿ ರಾಮೋತ್ಸವ ಕಾರ್ಯಕ್ರಮ ಹಿನ್ನಲೆ ಕಾರ್ಯಕ್ರಮಕ್ಕೆ ಬರುತ್ತಿದ್ದ ಪುನೀತ್ ಕೆರೆಹಳ್ಳಿಯನ್ನು ತಡೆದ ಪೊಲೀಸರು!!!

    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    • By admin
    • April 18, 2025
    • 184 views
    ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಕಾಮಗಾರಿ ನಡೆಯುತ್ತಿರುವ ಚರಂಡಿಗೆ ಬಿದ್ದ ಆಟೋ, ಚಾಲಕ ಪವಾಡ ಸದೃಶ ಪಾರು

    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    • By admin
    • April 9, 2025
    • 88 views
    ಮಂಗಳೂರಿನ ಹಳೇ ಬಂದರಿನಿಂದ ಲಕ್ಷದೀಪಕ್ಕೆ ಹೈ ಸ್ಪೀಡ್ ಫೇರೀ ಪ್ರಾಯೋಗಿಕ ಸಂಚಾರ ಪುನರಾರಂಭ

    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ

    • By admin
    • April 8, 2025
    • 108 views
    ಪಿಯುಸಿ ಫಲಿತಾಂಶ ಪ್ರಕಟ ಉಡುಪಿಗೆ ಮೊದಲ ಸ್ಥಾನ